Monday, July 27, 2026

Madhusudhan Rao

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img