ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು ಆರು ತಿಂಗಳ ಮೊದಲೇ ಪರಿಷ್ಕರಣೆ ಆರಂಭ ಮಾಡುತ್ತಾರೆ. ಕಾಲ ಕಾಲಕ್ಕೆ ನಿರ್ಧಾರಗಳನ್ನು ಬದಲಾಯಿಸುತ್ತಿರುತ್ತಾರೆ. ಮೊದಲೆಲ್ಲಾ ಒಂದೇ ಸಾರಿ ಓಟರ್ ಲಿಸ್ಟ್ನಲ್ಲಿದ್ದವರನ್ನು...
Haveri News: ಹಾವೇರಿ : ನಗರದಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ, ಸಾರ್ವಜನಿಕರಿಗೆ ಉಪದ್ರ ನೀಡುವವರ ವಿರುದ್ಧ ಪೋಲೀಸರು ಕ್ರಮ ಕೈಗ``ಳ್ಳಲು ಮುಂದಾಗಿದ್ದಾರೆ.
ಶಿಗ್ಗಾವಿ ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳು...