Monday, February 9, 2026

Madhuswamy

ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ ಪ್ರತಿಕ್ರಿಯೆ

ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ‌ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು ಆರು ತಿಂಗಳ ಮೊದಲೇ ಪರಿಷ್ಕರಣೆ ಆರಂಭ ಮಾಡುತ್ತಾರೆ. ಕಾಲ ಕಾಲಕ್ಕೆ ನಿರ್ಧಾರಗಳನ್ನು ಬದಲಾಯಿಸುತ್ತಿರುತ್ತಾರೆ. ಮೊದಲೆಲ್ಲಾ ಒಂದೇ ಸಾರಿ ಓಟರ್ ಲಿಸ್ಟ್‌ನಲ್ಲಿದ್ದವರನ್ನು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img