ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು ಆರು ತಿಂಗಳ ಮೊದಲೇ ಪರಿಷ್ಕರಣೆ ಆರಂಭ ಮಾಡುತ್ತಾರೆ. ಕಾಲ ಕಾಲಕ್ಕೆ ನಿರ್ಧಾರಗಳನ್ನು ಬದಲಾಯಿಸುತ್ತಿರುತ್ತಾರೆ. ಮೊದಲೆಲ್ಲಾ ಒಂದೇ ಸಾರಿ ಓಟರ್ ಲಿಸ್ಟ್ನಲ್ಲಿದ್ದವರನ್ನು...