Monday, March 9, 2026

madhya pradesh

11 ರಾಜ್ಯಗಳಲ್ಲಿ ಭಾರಿ ಬದಲಾವಣೆ!

ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯ ಬಳಿಕ, ಒಟ್ಟು 3.67 ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಟ್ಟಿದೆ. ಎರಡನೇ ಹಂತದ SIR ಪ್ರಕ್ರಿಯೆ ನಡೆಸಿದ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳ ಕರಡು ಮತದಾರರ...

Madhya Pradesh: ಬ್ಯಾಂಕ್‌ನಲ್ಲಿ ಅಚಾನಕ್‌ನಾಗಿ ಪ್ರತ್ಯಕ್ಷವಾದ ಹಾವು, ಸಿಬ್ಬಂದಿಗಳು ಕಕ್ಕಾಬಿಕ್ಕಿ

Madhya Pradesh: ಬ್ಯಾಂಕ್‌ನಲ್ಲಿ ಆರಾಮವಾಗಿ ಕೆಲಸ ಮಾಡುತ್ತಿರುವಾಗ ಅಚಾನಕ್ ಆಗಿ ಹಾವು ಪ್ರತ್ಯಕ್ಷವಾದ್ರೆ ಹೇಗಿರತ್ತೆ..? ಇಂಥದ್ದೇ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನ ಬ್ಯಾಂಕ್‌ನಲ್ಲಿ ನಡೆದಿದೆ. ಇಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಈ ಘಟನೆ ನಡೆದಿದ್ದು, ಸಡನ್ ಆಗಿ ಹಾವು ಬ್ಯಾಂಕ್‌ಗೆ ನುಗ್ಗಿದ್ದು, ಅಲ್ಲಿನ ಸಿಬ್ಬದಂದಿಗಳು ಕಕ್ಕಾಬಿಕ್ಕಿಯಾಗಿ, ಸಿಕ್ಕ ಸಿಕ್ಕ ಕಡೆ ಏರಿ ಕುಳಿತಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...

ಕೆಮ್ಮು ಸಿರಪ್ ದುರಂತ – ಮಕ್ಕಳ ಸಾವು 9ಕ್ಕೆ ಏರಿಕೆ!

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ. ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...

Madhya Pradesh: ಸಿಎಂ ಬೆಂಗಾವಲು ಪಡೆ 19 ವಾಹನಕ್ಕೆ ಡಿಸೇಲ್ ಬದಲು ನೀರು ಹಾಕಿ ಎಡವಟ್ಟು

Madhya Pradesh : ಮಧ್ಯಪ್ರದೇಶದ ಸಿಎಂ ಡಾ.ಮೋಹನ್ ಯಾದವ್ ಅವರ 19 ಬೆಂಗಾವಲು ಪಡೆ ವಾಹನಕ್ಕೆ ಡಿಸೇಲ್ ಬದಲು ನೀರು ಹಾಕಿ ಎಡವಟ್ಟು ಮಾಡಲಾಗಿದೆ. ಗುರುವಾರ ರಾತ್ರಿ 10 ಗಂಟೆಗೆ ಸಿಎಂ ಬೆಂಗಾವಲಿನ 19 ಕಾರುಗಳು ಡಿಸೇಲ್ ಹಾಕಿಸಲು ರತ್ಲಂ ನಗರ ಮಿತಿಯ ದೋಸಿಗಾವ್‌ನಲ್ಲಿರುವ ಭಾರತ್ ಪೆಟ್ರೋಲಿಯಂ ಶಕ್ತಿ ಇಂಧನ್ ಪೆಟ್ರೋಲ್ ಪಂಪ್‌ಗೆ ತೆರಳಿತ್ತು. ಆದರೆ...

Madhya Pradesh News: ಪ್ರಾಂಶುಪಾಲೆ- ಲೈಬ್ರರಿಯನ್ ಮಧ್ಯೆ ಡಿಶುಂ ಡಿಶುಂ

Madhya Pradesh News: ಶಾಲೆ, ಕಾಲೇಜು ಅಂದ್ರೆ, ಮಕ್ಕಳಿಗೆ ಶಿಕ್ಷಣ, ಸಭ್ಯತೆ ಹೇಳಿಕ``ಡುವ ಜಾಗ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕ``ಳ್ಳಲು ಯಾವ ರೀತಿ ತಯಾರಾಗಬೇಕು ಎಂದು ತಿಳಿಸುವ ಜಾಗ. ಆದರೆ ಅಂಥ ಸ್ಥಳದಲ್ಲೇ, ಮಕ್ಕಳಿಗೆ ಬುದ್ಧಿ ಹೇಳಬೇಕಾದವರು ಬುದ್ಧಿಗೇಡಿಗಳ ಹಾಗೆ ವರ್ತಿಸಿದರೆ, ಹೇಗಿರುತ್ತದೆ..? ಇಂಥದ್ದೇ 1 ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಘಟನಾ ಸ್ಥಳದಲ್ಲೇ ಇದ್ದ...

ಪಿಜ್ಜಾ ಕೊಡಲು ನಿರಾಕರಿಸಿದ್ದಕ್ಕೆ ಕೆಫೆಯಲ್ಲಿ ಗುಂಡು ಹಾರಿಸಿದ ಆಸಾಮಿ: Viral Video

Madhya Pradesh: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ವ್ಯಕ್ತಿಯೋರ್ವ ರಾತ್ರಿ ಲೇಟಾಗಿ ಬಂದು ಕೆಫೆಯೊಂದರಲ್ಲಿ ಪಿಜ್ಜಾ ಆರ್ಡರ್ ಮಾಡಿದ್ದಾನೆ. ಆದರೆ ಕೆಫೆಯವರು ಲೇಟಾಗಿದೆ, ಕೆಫೆ ಮುಚ್ಚುವ ಸಮಯವಾಗಿದೆ. ಈಗ ಆರ್ಡರ್‌ ತೆಗೆದುಕೊಳ್ಳಲಾಗುವುದಿಲ್ಲ ಎಂದಿದ್ದಾರೆ. ಆದರೆ ಆತನ ಹಸಿವಿನ ಮಟ್ಟ ಎಷ್ಟಿತ್ತೆಂದರೆ, ಹೊಟ್ಟೆಗೇನಾದರೂ ಬೀಳದಿದ್ದಲ್ಲಿ ಆತ ರಾಕ್ಷಸನೇ ಆಗುತ್ತಾನೇನೋ ಅನ್ನೋ ಹಂತದಲ್ಲೇ ಇತ್ತು. ಎಷ್ಟು ಬಾರಿ ಕೇಳಿದರೂ, ಪಿಜ್ಜಾ ಮಾಡಿ...

Madhya Pradesh: ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾ*ವು

Madhya Pradesh: ಮಧ್ಯಪ್ರದೇಶದ ಪ್ರಸಿದ್ಧ ದೇವಸ್ಥಾನ, 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. https://youtu.be/ieBC6fdoOEs ಧಾರಾಕಾರ ಮಳೆಯಿಂದಾಗಿ ಉಜ್ಜಯಿನಿ ಮಹಾಕಾಲ ದೇವಸ್ಥಾನದ ಹೊರಭಾಗದ ಮಹಾಗಣೇಶ ಮಂದಿರದ ಗೋಡೆ ಕುಸಿದು, ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://youtu.be/mRiDfyEFU_0 ಗೋಡೆ ಕುಸಿದ ಪರಿಣಾಮವಾಗಿ ಕೆಲವರು ಗೋಡೆಯಡಿ...

ಉಜ್ಜಯಿನಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

National News: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಉಜ್ಜಯಿನಿಯ ಮಹಾಕಾಳೇಶ್ವರನ ಸನ್ನಿಧಿಗೆ ಭೇಟಿ ನೀಡಿ, ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. https://youtu.be/6xKLac0LpXo ಮಧ್ಯಪ್ರದೇಶದ ಉಜ್ಜೇಯಿನಿಯಲ್ಲಿರುವ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಕೆಲವರಿಗೆ ಮಹಾಕಾಲನ ಅಭಿಷೇಕ ಮಾಡಲು ಅನುಮತಿ ಇದೆ. ಹಾಗಾಗಿ ದ್ರೌಪದಿ ಮುರ್ಮು ಈ ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಕಾಲನಿಗೆ ಅಭಿಷೇಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರಿಗೆ ಮಧ್ಯಪ್ರದೇಶದ...

ಆರ್ಡರ್ ಮಾಡಿದ ಇಷ್ಟದ ಫುಡ್ ಸೇವಿಸದೇ ಹೊಟೇಲ್‌ನಲ್ಲೇ ಕೊನೆಯುಸಿರೆಳೆದ ವ್ಯಕ್ತಿ

Madhya Pradesh News: ಸಾವು ಯಾರಿಗೆ, ಹೇಗೆ, ಯಾವಾಗ ಬರುತ್ತದೆ ಅಂತಾ ಹೇಳಲಾಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಸಡನ್ ಆಗಿ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಹೃದಯಾಘಾತಕ್ಕೆ ಒಳಗಾಗಿ ಇಂದು ನಮ್ಮೊಂದಿಗಿದ್ದ ಜೀವ, ಮರುಕ್ಷಣ ನಮ್ಮನ್ನು ಬಿಟ್ಟು ಹೋಗಿರುವ ಸುಮಾರು ಉದಾಹರಣೆಗಳಿದೆ. https://youtu.be/aT-EYhEbwaU ಅದೇ ರೀತಿಯ ಒಂದು ಘಟನೆ ನಡೆದಿದ್ದು, ಆ ವೀಡಿಯೋ ಈಗ ಹೆಚ್ಚು ವೈರಲ್ ಆಗುತ್ತಿದೆ....

ಪತಿಯ ಕಾಟ ತಾಳಲಾರದೇ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮೀನಾಕ್ಷಿಯಾದ ಮೆಹನಾಜ್

National News: ಇಂದಿನ ಕಾಲದಲ್ಲಿ ಕೆಲ ಹಿಂದೂಗಳು, ತಮಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮತಗಳು ಇಷ್ಟ ಅಂತಾ, ಮತಾಂತರಗೊಂಡು, ಬಳಿಕ ಆ ಮತದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಕಣ್ಣೀರಿಡುತ್ತ ಬಂದಿದ್ದನ್ನು ನಾವು ನೋಡಿದ್ದೇವೆ. ಅಷ್ಟೇ ಅಲ್ಲದೇ, ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮೋಸ ಮಾಡಿ ಮದುವೆಯಾದ ಕೆಲ ಮುಸ್ಲಿಂ ಯುವಕರು, ಮದುವೆಯ ಬಳಿಕ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img