Wednesday, May 13, 2026

Madhya Pradesh Deputy Chief Minister

ಭಾರತೀಯ ಸೇನೆ ಪ್ರಧಾನಿ ಪಾದಗಳಿಗೆ ನಮಸ್ಕರಿಸುತ್ತದೆ : ಡಿಸಿಎಂ ಆಘಾತಕಾರಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕತೆಯನ್ನು ಮಟ್ಟ ಹಾಕುವಲ್ಲಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವಿಚಾರವಾಗಿ ರಾಜಕೀಯ ನಾಯಕರು ಒಬ್ಬೊಬ್ಬರಾಗಿ ವಿವಾದದ ಅಲೆ ಎಬ್ಬಿಸುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್‌ ಶಾ ಆಪರೇಷನ್‌ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್‌ ಸೋಫಿಯಾ ಖುರೇಷಿಯವ ಬಗ್ಗೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img