Friday, November 14, 2025

madhya pradesh

ಗುತ್ತಿಗೆದಾರನ ಬಳಿ 75 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ PWD ಇಂಜಿನಿಯರ್

National News: ಮಧ್ಯಪ್ರದೇಶ: ಗ್ವಾಲಿಯಾರ್ನಲ್ಲಿ ಲಂಚ ಪಡೆಯುತ್ತಿದ್ದ PWD ಇಂಜಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಂಕಜ್ ಗುಪ್ತಾ ಎಂದು ಗುರುತಿಸಲಾಗಿದೆ. ಪಿ ಕೆ ಗುಪ್ತಾ ಎಕ್ಸಿಕ್ಯೂಟೀವ್ ಇಂಜಿನಿಯರಿಂಗ್ ಬಿಲ್ ಪಾಸ್ ಮಾಡಲು ಬಂದ ಗುತ್ತಿಗೆದಾರ ಮಹೇಂದ್ರ ಸಿಂಗ್ ಎಂಬವರ ಬಳಿ, 75 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಕಂಗಾಲಾದ ಮಹೇಂದ್ರ ಸಿಂಗ್ 55 ಸಾವಿರ...

Robbery: ಕಳ್ಳನೆಂದು ಶಂಕಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಮಧ್ಯಪ್ರದೇಶ್ : ರೇವಾ ಜಿಲ್ಲೆಯ ಸೋಹಾಗೋ ಗ್ರಾಮದಲ್ಲಿ ದಲಿತ ಯುವಕನನ್ನು ಕಳ್ಳತನ ಮಾಡುವುದಕ್ಕೆ ಬಂದಿದ್ದನೆಂದು ಗ್ರಾಮಸ್ಥರು ಅವನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ನಡೆದಿದೆ. https://twitter.com/FreePressMP/status/1677602884849106944?s=20 ಕೆಲವು ದಿನಗಳಿಂದ ಮಧ್ಯಪ್ರದೇಶದಲ್ಲಿ ಆದಿವಾಸಿ ಮತ್ತು ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಬಿಜೆಪಿ ಮುಖಂಡನೊಬ್ಬ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು...

Gwalior- ಪಾದ ನೆಕ್ಕು ಎಂದು ಬಲವಂತ ಮಾಡಿದ ಯುವಕರು

ಮಧ್ಯಪ್ರದೇಶ: ಗ್ವಾಲಿಯಾರ್ ಜಿಲ್ಲೆಯ ದಾಬ್ರಾ ಪಟ್ಟಣದಲ್ಲಿ ನಡೆದಿರುವ ಘಟನೆ.ಯುವಕನೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗುವಾಗ ಇಬ್ಬರು ಯುವಕರು ಸೇರಿ ತಮ್ಮ ಪಾದ ನೆಕ್ಕುವಂತೆ ಹಲ್ಲೆ ಮಾಡಿದ್ದಾರೆ.ಆಯುವಕ ಪಾದಗಳನ್ನು ನೆಕ್ಕಲು ನಿರಾಕರಿಸಿದಾಗ ಅವನಿಗೆ ಯುವಕರಿಬ್ಬರು ಕಪಾಳಕ್ಕೆ ಹೊಡೆದದ್ದು ಮತ್ತು ಚಪ್ಪಲಿಯಿಂದ ಕೆನ್ನೆಗೆ ಬಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಯುವಕನಿಗೆ ಪದೇ ಪದೇ ಬಲವಂತವಾಗಿ ಪಾದ ನೆಕ್ಕುವಂತೆ ಹೇಳಿದಾಗ...

ಮಲಗಿರುವವನ ಮೇಲೆ ಮೂತ್ರ ವಿಸರ್ಜನೆ..!

ಮಧ್ಯಪ್ರದೇಶದ :ಸಿದು ನಗರದಲ್ಲಿ ಬಿಜೆಪಿ ನಾಯಕನ ಹೀನ ಕೃತ್ಯ ಬೆಳಕಿಗೆ ಬಂದಿದೆ.ರಸ್ತೆಯ ಪಕ್ಕದ್ಲ್ಲಿ ಮಲಗಿರುವ ವ್ಯಕ್ತಿಯ ಮೇಲೆ  ಬಿಜೆಪಿ ನಾಯಕ ಪ್ರವೇಶ್ ಶುಕ್ಲ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇನ್ನು ಈ  ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ನಾಯಕ ಕುಡಿದ ಅಮಲಿನಲ್ಲಿ ಈ ರೀತ ಮಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾನಸಿಕ ವಿಕಲಚೇತನ ಮೇಲೆ...

ಭೊಪಾಲ್ ನ ಮಿಶಿನರಿ ಶಾಲೆಯ ಪ್ರಾಂಶುಪಾಲರ ಚೇಂಬರ್ ನಲ್ಲಿ ಕಾಂಡೋಮ್ ಮದ್ಯ

ಮಧ್ಯಪ್ರದೇಶದ ಮೆರೋನಾ  ಜಿಲ್ಲೆಯ ಮಿಶಿನರಿ ಶಾಲೆಯ  ಮೇಲೆ ಕೇಳಿಬಂದ ಆರೋಪದ ಮೇಲೆ ಮಕ್ಕಳ ಹಕ್ಕು ಆಯೋಗದ ದಾಳಿಯಿದಾಗಿ ಬಾರಿ  ಘಟನೆಯೊಂದು ಹೊರಬಿದ್ದಿದೆ. ಇಲ್ಲಿ ಮಿಶಿನರಿ ಶಾಲೆಯ  ಪ್ರಾಂಶುಪಾಲರ ಕೊಠಡಿಯಲ್ಲಿ 15ಕ್ಕೂ ಹೆಚ್ಚುಹಾಸಿಗೆ, ಲೈಂಗಿಕ ಕ್ರಿಯೆಗೆ ಬಳೆಸುವ ಕಾಂಡೊಮ್,ಮತ್ತು ಸಾಕಷ್ಟು ಮದ್ಯದ ಬಾಟಲಿಗಳು ಪತ್ತೆಯಾಗಿವೆ.ಇಷ್ಟೇ ಅಲ್ಲದೆ ಪ್ರಾಂಶುಪಾಲರ ಕೊಠಡಿಯಿಂದ ನೇರವಾಗಿ ಬಾಲಕಿಯರ ಕೊಠಡಿಗೆ ಸಂಪರ್ಕ ಇರುವುದು ಕಂಡುಬಂದಿದ್ದು...

ಹುಂಡಿ ಕದಿಯುವ ಮುನ್ನ ದೇವಿಯಲ್ಲಿ ಕ್ಷಮೆ ಕೇಳಿದ ಕಳ್ಳ- ವೀಡಿಯೋ ವೈರಲ್..

https://youtu.be/9_7MkaQyuQs ಮಧ್ಯಪ್ರದೇಶದ ದೇವಸ್ಥಾನವೊಂದರಲ್ಲಿ ಹುಂಡಿ ಕಳ್ಳ, ದೇವಿಗೆ ಕೈ ಮುಗಿದು, ಹುಂಡಿ ಕಳ್ಳತನ ಮಾಡಿ ಹೋದ ಘಟನೆ ನಡೆದಿದೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ. ಜಬಲ್ಪುರ್‌ನ ಸುಖಾ ಎನ್ನುವ ಊರಿನ ಲಕ್ಷ್ಮೀದೇವಿ ದೇವಸ್ಥಾನವೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಕಳ್ಳತನಕ್ಕೂ ಮುನ್ನವೇ. ದೇವಿಯಲ್ಲಿ ಕ್ಷಮೆ ಕೇಳಿದ್ದು, ಹುಂಡಿ ಕದ್ದೊಯ್ದಿದ್ದಾನೆ. ಬೆಳಗ್ಗಿನ ಜಾವ 4...

ರಣಜಿ ಫೈನಲ್‍ಗೆ ಮುಂಬೈ, ಮಧ್ಯಪ್ರದೇಶ:23 ವರ್ಷದ ಬಳಿಕ ಫೈನಲ್‍ಗೆ ಮ.ಪ್ರದೇಶ 

ಬೆಂಗಳೂರು: ದೇಸಿ ಕ್ರಿಕೆಟ್ ಟೂರ್ನಿಯ ಸಾಮ್ರಾಟ ಮುಂಬೈ ಮತ್ತು ಮಧ್ಯಪ್ರದೇಶ ತಂಡಗಳು ಪ್ರಸಕ್ತ ರಣಜಿ ಟೂರ್ನಿಯ ಫೈನಲ್ ತಲುಪಿದೆ. ಜೂ.22ರಂದು ಚಿನ್ನಸ್ವಾಮಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. https://www.youtube.com/watch?v=PTeNl0soHp0 ಶನಿವಾರ ಮುಕ್ತಾಯವಾದ ಸೆಮಿಫೈನಲ್‍ನಲ್ಲಿ ಮುಂಬೈ ತಂಡ ಉತ್ತರ ಪ್ರದೇಶ ತಂಡದ ವಿರುದ್ಧ ಡ್ರಾ ಸಾಧಿಸಿತು.ಮೊದಲ ಇನ್ನಿಂಗ್ಸ್ ಮುನ್ನಡೆ ಆಧಾರದ ಮೇಲೆ ಫೈನಲ್‍ಗೆ ಲಗ್ಗೆ ಹಾಕಿತು. ರಣಜಿ ಟೂರ್ನಿಯಲ್ಲಿ ಮುಂಬೈ 47ನೇ ಬಾರಿಗೆ...

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...

ಯುವಕನಿಂದ ಬಟ್ಟೆ ಕ್ಲೀನ್ ಮಾಡಿಸಿಕೊಂಡು ಕಪಾಳಕ್ಕೆ ಹೊಡೆದ ಪೊಲೀಸ್: ವೀಡಿಯೋ ವೈರಲ್..

ಭೋಪಾಲ್: ಮಧ್ಯ ಪ್ರದೇಶದ ರೇವಾದಲ್ಲಿ ಮಹಿಳಾ ಪೊಲೀಸ್ ಪೇದೆ ಯುವಕನಿಂದ ತನ್ನ ಯೂನಿಫಾರ್ಮನ್ನ ಕ್ಲೀನ್ ಮಾಡಿಸಿಕೊಂಡಿದ್ದಲ್ಲದೇ, ಕೊನೆಗೆ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆ ವ್ಯಕ್ತಿ ತನ್ನ ಗಾಡಿಯನ್ನ ಹಿಂದಿರುಗಿಸುವಾಗ, ಅಚಾನಕ್ಕಾಗಿ ಮಹಿಳಾ ಪೊಲೀಸ್ ಪೇದೆಯ ಯೂನಿಫಾರ್ಮ್‌ಗೆ ಕೆಸರು ಎರೆಚಿದೆ. ಆದರೆ ಈ ದೃಶ್ಯ ವೀಡಿಯೋದಲ್ಲಿ...

Madhya Pradesh : ತನ್ನ ಸಂಬಳವನ್ನೇ ತಡೆಹಿಡಿದ ಐಎಎಸ್​ ಅಧಿಕಾರಿ..!

ಮಧ್ಯಪ್ರದೇಶ: ಸರ್ಕಾರದ ಎಷ್ಟೋ ಅಧಿಕಾರಿಗಳು ಕಚೇರಿಯತ್ತ ತಲೆ ಹಾಕುವುದೇ ಅಪರೂಪ. ಮಧ್ಯಪ್ರದೇಶದ ಜಬಲ್‌ಪುರದ ಡಿಸ್ಟ್ರಿಕ್ಟ್​ ಮ್ಯಾಜಿಸ್ಟ್ರೇಟ್ ಕರ್ಮವೀರ್ ಶರ್ಮ ತಾವು ಮುಗಿಸಬೇಕಾಗಿದ್ದ ಕೆಲಸ ಪೂರ್ತಿಯಾಗಿಲ್ಲವೆಂಬ ಕಾರಣಕ್ಕೆ ತಮ್ಮ ಸಂಬಳವನ್ನು ತಾವೇ ತಡೆಹಿಡಿದಿದ್ದಾರೆ. ಜನರ ದೂರು ಪರಿಹಾರ ಮಾಡುವಲ್ಲಿ ವಿಳಂಬವಾದ ಕಾರಣ ಅವರು ತಮ್ಮ ಸಂಬಳವನ್ನು ತಡೆಹಿಡಿದಿದ್ದಾರೆ. ಕೆಲಸ ಪೂರ್ಣಗೊಳ್ಳದ ಕಾರಣ ಅಧಿಕಾರಿಗಳು ತಮ್ಮ ಸಿಬ್ಬಂದಿಯ ವೇತನವನ್ನು...
- Advertisement -spot_img

Latest News

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್...
- Advertisement -spot_img