Friday, April 18, 2025

madhya pradesh

ಮಲಗಿರುವವನ ಮೇಲೆ ಮೂತ್ರ ವಿಸರ್ಜನೆ..!

ಮಧ್ಯಪ್ರದೇಶದ :ಸಿದು ನಗರದಲ್ಲಿ ಬಿಜೆಪಿ ನಾಯಕನ ಹೀನ ಕೃತ್ಯ ಬೆಳಕಿಗೆ ಬಂದಿದೆ.ರಸ್ತೆಯ ಪಕ್ಕದ್ಲ್ಲಿ ಮಲಗಿರುವ ವ್ಯಕ್ತಿಯ ಮೇಲೆ  ಬಿಜೆಪಿ ನಾಯಕ ಪ್ರವೇಶ್ ಶುಕ್ಲ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇನ್ನು ಈ  ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ನಾಯಕ ಕುಡಿದ ಅಮಲಿನಲ್ಲಿ ಈ ರೀತ ಮಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾನಸಿಕ ವಿಕಲಚೇತನ ಮೇಲೆ...

ಭೊಪಾಲ್ ನ ಮಿಶಿನರಿ ಶಾಲೆಯ ಪ್ರಾಂಶುಪಾಲರ ಚೇಂಬರ್ ನಲ್ಲಿ ಕಾಂಡೋಮ್ ಮದ್ಯ

ಮಧ್ಯಪ್ರದೇಶದ ಮೆರೋನಾ  ಜಿಲ್ಲೆಯ ಮಿಶಿನರಿ ಶಾಲೆಯ  ಮೇಲೆ ಕೇಳಿಬಂದ ಆರೋಪದ ಮೇಲೆ ಮಕ್ಕಳ ಹಕ್ಕು ಆಯೋಗದ ದಾಳಿಯಿದಾಗಿ ಬಾರಿ  ಘಟನೆಯೊಂದು ಹೊರಬಿದ್ದಿದೆ. ಇಲ್ಲಿ ಮಿಶಿನರಿ ಶಾಲೆಯ  ಪ್ರಾಂಶುಪಾಲರ ಕೊಠಡಿಯಲ್ಲಿ 15ಕ್ಕೂ ಹೆಚ್ಚುಹಾಸಿಗೆ, ಲೈಂಗಿಕ ಕ್ರಿಯೆಗೆ ಬಳೆಸುವ ಕಾಂಡೊಮ್,ಮತ್ತು ಸಾಕಷ್ಟು ಮದ್ಯದ ಬಾಟಲಿಗಳು ಪತ್ತೆಯಾಗಿವೆ.ಇಷ್ಟೇ ಅಲ್ಲದೆ ಪ್ರಾಂಶುಪಾಲರ ಕೊಠಡಿಯಿಂದ ನೇರವಾಗಿ ಬಾಲಕಿಯರ ಕೊಠಡಿಗೆ ಸಂಪರ್ಕ ಇರುವುದು ಕಂಡುಬಂದಿದ್ದು...

ಹುಂಡಿ ಕದಿಯುವ ಮುನ್ನ ದೇವಿಯಲ್ಲಿ ಕ್ಷಮೆ ಕೇಳಿದ ಕಳ್ಳ- ವೀಡಿಯೋ ವೈರಲ್..

https://youtu.be/9_7MkaQyuQs ಮಧ್ಯಪ್ರದೇಶದ ದೇವಸ್ಥಾನವೊಂದರಲ್ಲಿ ಹುಂಡಿ ಕಳ್ಳ, ದೇವಿಗೆ ಕೈ ಮುಗಿದು, ಹುಂಡಿ ಕಳ್ಳತನ ಮಾಡಿ ಹೋದ ಘಟನೆ ನಡೆದಿದೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ. ಜಬಲ್ಪುರ್‌ನ ಸುಖಾ ಎನ್ನುವ ಊರಿನ ಲಕ್ಷ್ಮೀದೇವಿ ದೇವಸ್ಥಾನವೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಕಳ್ಳತನಕ್ಕೂ ಮುನ್ನವೇ. ದೇವಿಯಲ್ಲಿ ಕ್ಷಮೆ ಕೇಳಿದ್ದು, ಹುಂಡಿ ಕದ್ದೊಯ್ದಿದ್ದಾನೆ. ಬೆಳಗ್ಗಿನ ಜಾವ 4...

ರಣಜಿ ಫೈನಲ್‍ಗೆ ಮುಂಬೈ, ಮಧ್ಯಪ್ರದೇಶ:23 ವರ್ಷದ ಬಳಿಕ ಫೈನಲ್‍ಗೆ ಮ.ಪ್ರದೇಶ 

ಬೆಂಗಳೂರು: ದೇಸಿ ಕ್ರಿಕೆಟ್ ಟೂರ್ನಿಯ ಸಾಮ್ರಾಟ ಮುಂಬೈ ಮತ್ತು ಮಧ್ಯಪ್ರದೇಶ ತಂಡಗಳು ಪ್ರಸಕ್ತ ರಣಜಿ ಟೂರ್ನಿಯ ಫೈನಲ್ ತಲುಪಿದೆ. ಜೂ.22ರಂದು ಚಿನ್ನಸ್ವಾಮಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. https://www.youtube.com/watch?v=PTeNl0soHp0 ಶನಿವಾರ ಮುಕ್ತಾಯವಾದ ಸೆಮಿಫೈನಲ್‍ನಲ್ಲಿ ಮುಂಬೈ ತಂಡ ಉತ್ತರ ಪ್ರದೇಶ ತಂಡದ ವಿರುದ್ಧ ಡ್ರಾ ಸಾಧಿಸಿತು.ಮೊದಲ ಇನ್ನಿಂಗ್ಸ್ ಮುನ್ನಡೆ ಆಧಾರದ ಮೇಲೆ ಫೈನಲ್‍ಗೆ ಲಗ್ಗೆ ಹಾಕಿತು. ರಣಜಿ ಟೂರ್ನಿಯಲ್ಲಿ ಮುಂಬೈ 47ನೇ ಬಾರಿಗೆ...

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...

ಯುವಕನಿಂದ ಬಟ್ಟೆ ಕ್ಲೀನ್ ಮಾಡಿಸಿಕೊಂಡು ಕಪಾಳಕ್ಕೆ ಹೊಡೆದ ಪೊಲೀಸ್: ವೀಡಿಯೋ ವೈರಲ್..

ಭೋಪಾಲ್: ಮಧ್ಯ ಪ್ರದೇಶದ ರೇವಾದಲ್ಲಿ ಮಹಿಳಾ ಪೊಲೀಸ್ ಪೇದೆ ಯುವಕನಿಂದ ತನ್ನ ಯೂನಿಫಾರ್ಮನ್ನ ಕ್ಲೀನ್ ಮಾಡಿಸಿಕೊಂಡಿದ್ದಲ್ಲದೇ, ಕೊನೆಗೆ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆ ವ್ಯಕ್ತಿ ತನ್ನ ಗಾಡಿಯನ್ನ ಹಿಂದಿರುಗಿಸುವಾಗ, ಅಚಾನಕ್ಕಾಗಿ ಮಹಿಳಾ ಪೊಲೀಸ್ ಪೇದೆಯ ಯೂನಿಫಾರ್ಮ್‌ಗೆ ಕೆಸರು ಎರೆಚಿದೆ. ಆದರೆ ಈ ದೃಶ್ಯ ವೀಡಿಯೋದಲ್ಲಿ...

Madhya Pradesh : ತನ್ನ ಸಂಬಳವನ್ನೇ ತಡೆಹಿಡಿದ ಐಎಎಸ್​ ಅಧಿಕಾರಿ..!

ಮಧ್ಯಪ್ರದೇಶ: ಸರ್ಕಾರದ ಎಷ್ಟೋ ಅಧಿಕಾರಿಗಳು ಕಚೇರಿಯತ್ತ ತಲೆ ಹಾಕುವುದೇ ಅಪರೂಪ. ಮಧ್ಯಪ್ರದೇಶದ ಜಬಲ್‌ಪುರದ ಡಿಸ್ಟ್ರಿಕ್ಟ್​ ಮ್ಯಾಜಿಸ್ಟ್ರೇಟ್ ಕರ್ಮವೀರ್ ಶರ್ಮ ತಾವು ಮುಗಿಸಬೇಕಾಗಿದ್ದ ಕೆಲಸ ಪೂರ್ತಿಯಾಗಿಲ್ಲವೆಂಬ ಕಾರಣಕ್ಕೆ ತಮ್ಮ ಸಂಬಳವನ್ನು ತಾವೇ ತಡೆಹಿಡಿದಿದ್ದಾರೆ. ಜನರ ದೂರು ಪರಿಹಾರ ಮಾಡುವಲ್ಲಿ ವಿಳಂಬವಾದ ಕಾರಣ ಅವರು ತಮ್ಮ ಸಂಬಳವನ್ನು ತಡೆಹಿಡಿದಿದ್ದಾರೆ. ಕೆಲಸ ಪೂರ್ಣಗೊಳ್ಳದ ಕಾರಣ ಅಧಿಕಾರಿಗಳು ತಮ್ಮ ಸಿಬ್ಬಂದಿಯ ವೇತನವನ್ನು...

8 ಪೊಲೀಸರನ್ನು ಕೊಂದ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಅರೆಸ್ಟ್..!

ಮಧ್ಯಪ್ರದೇಶ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಇಂದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಎನ್'ಕೌಂಟರ್ ನಲ್ಲಿ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಹತ್ಯೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿಯೇ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. https://youtu.be/-d9JUm6X-EQ ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img