Monday, April 27, 2026

madhya prsdesh government

‘ ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ತೆಗೆದುಕೊಳ್ಳದಿದ್ದಲ್ಲಿ ಸಂಬಳ ನೀಡಲಾಗುವುದಿಲ್ಲ’

ದೇಶದಲ್ಲಿ ಕೋವಿಡ್ ಮೂರನೇ ಅಲೆ ಶುರುವಾಗಿದ್ದು, ಓಮಿಕ್ರಾನ್ ವೈರಸ್ ಲಗ್ಗೆ ಇಟ್ಟಿದೆ. ಈಗಾಗಲೇ ದೇಶದಲ್ಲಿ ಓಮಿಕ್ರಾನ್ ವೈರಸ್ ತಗುಲಿರುವವರ ಸಂಖ್ಯೆ ಇನ್ನೂರರ ಗಡಿ ದಾಟಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಲಸಿಕೆ ತೆಗೆದುಕೊಳ್ಳಲು ಸೂಚಿಸಲಾಗಿದೆ. ಲಸಿಕೆ ಪಡೆದರಷ್ಟೇ ಮಾಲ್, ಥಿಯೇಟರ್‌ಗಳಿಗೆ ಎಂಟ್ರಿ ಎಂಬ ಘೋಷಣೆಯೂ ಆಗಿದೆ. ಎಷ್ಟೋ ಜನ ಮೊದಲ ಡೋಸ್ ಅಷ್ಟೇ ತೆಗೆದುಕೊಂಡು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img