Sunday, July 6, 2025

madhya prsdesh government

‘ ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ತೆಗೆದುಕೊಳ್ಳದಿದ್ದಲ್ಲಿ ಸಂಬಳ ನೀಡಲಾಗುವುದಿಲ್ಲ’

ದೇಶದಲ್ಲಿ ಕೋವಿಡ್ ಮೂರನೇ ಅಲೆ ಶುರುವಾಗಿದ್ದು, ಓಮಿಕ್ರಾನ್ ವೈರಸ್ ಲಗ್ಗೆ ಇಟ್ಟಿದೆ. ಈಗಾಗಲೇ ದೇಶದಲ್ಲಿ ಓಮಿಕ್ರಾನ್ ವೈರಸ್ ತಗುಲಿರುವವರ ಸಂಖ್ಯೆ ಇನ್ನೂರರ ಗಡಿ ದಾಟಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಲಸಿಕೆ ತೆಗೆದುಕೊಳ್ಳಲು ಸೂಚಿಸಲಾಗಿದೆ. ಲಸಿಕೆ ಪಡೆದರಷ್ಟೇ ಮಾಲ್, ಥಿಯೇಟರ್‌ಗಳಿಗೆ ಎಂಟ್ರಿ ಎಂಬ ಘೋಷಣೆಯೂ ಆಗಿದೆ. ಎಷ್ಟೋ ಜನ ಮೊದಲ ಡೋಸ್ ಅಷ್ಟೇ ತೆಗೆದುಕೊಂಡು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img