Wednesday, September 16, 2026

Madhyapradesh

ಚೂಪಾದ ಕಲ್ಲೇ ಮಡಿಲು ಮೈಮೇಲೆ ಇರುವೆಗಳು : ನವಜಾತಶಿಶುವಿನ ಹೃದಯವಿದ್ರಾವಕ ಕಥೆ

ಅಮ್ಮನ ಲಾಲಿಯಿಲ್ಲದೆ, ಬೆಚ್ಚನೆಯ ಅಪ್ಪುಗೆಯಿಲ್ಲದೆ, ಚೂಪಾದ ಕಲ್ಲುಗಳ ನಡುವೆ ತೆರೆದ ಆಕಾಶವನ್ನು ನೋಡುವಂತಾಗಿದ್ದ ನವಜಾತ ಶಿಶು ಜೀವದ ಹೋರಾಟ ನಡೆಸುತ್ತಿತ್ತು. ಮೈಮೇಲೆ ಇರುವೆಗಳ ಸಾಲು ಹಾದರೂ, ಚಿಕ್ಕ ಉಸಿರನ್ನು ಹಿಡಿದು ಬದುಕುಳಿಯಲು ಯತ್ನಿಸುತ್ತಿತ್ತು. ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದ ಈ ಘಟನೆ ಎಲ್ಲರ ಹೃದಯವನ್ನೂ ತಟ್ಟಿದೆ. ತಂದೆ-ತಾಯಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು, ಈಗಾಗಲೇ ಮೂವರು...

‘ನನ್ನ ಸಲುವಾಗಿ ಏನನ್ನಾದರೂ ಕೇಳುವ ಬದಲು, ನಾನು ಸಾಯುವುದೇ ಮೇಲು’

National Political News: ಕೇಂದ್ರ ಸರ್ಕಾರದ ಬಳಿ ಹೋಗಿ ನನ್ನ ಸಲುವಾಗಿ, ನಾನು ಏನನ್ನಾದರೂ ಕೇಳುವುದಕ್ಕಿಂತ, ನಾನು ಸಾಯುವುದೇ ಲೇಸು ಎಂದು ಮಧ್ಯಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ, ಶಿವರಾಜ್‌ ಸಿಂಗ್ ಚೌಹಾಣ ಹೇಳಿದ್ದಾರೆ. ಇಂದು ವಿದಾಯ ಭಾಷಣ ಮಾಡುವಾಗ ಗದ್ಗದಿತರಾದ ಚೌಹಾಣ್ ಈ ಮಾತನ್ನು ಹೇಳಿದ್ದಾರೆ. ಅಲ್ಲದೇ, ಮೋಹನ್ ಯಾದವ್ ಅವರನ್ನು ಸಿಎಂ ಮಾಡಿಸುವುದಕ್ಕೆ ನನ್ನ ಸಂಪೂರ್ಣ...

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ಜಯಭೇರಿ: ಶಿವರಾಜ್ ಸಿಂಗ್ ಚೌಹಾಣ್‌ರನ್ನು ಭೇಟಿಯಾದ ಸಿಂಧ್ಯಾ..

Political News: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಮಧ್ಯಪ್ರದೇಶದಲ್ಲಿಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಈಗಲೂ ಗೆಲುವಿನ ಓಟ ಮುಂದುವರಿಸಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಸಿಎಂ ಅಭ್ಯರ್ಥಿ ಯಾರು ಎಂದು ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಕಾರಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ,...

ಮೂತ್ರ ಮಾಡಿದ ಬಿಜೆಪಿ ನಾಯಕ ಅರೆಸ್ಟ್..! ಎಲ್ಲಿ ಗೊತ್ತಾ?

ಮಧ್ಯಪ್ರದೇಶ್: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರಧೇಶದ ಕುಬ್ರಿ ಗ್ರಾಮದಲ್ಲಿ ಬಿಜೆಪಿ ನಾಯಕನೊಬ್ಬ ಬೀದಿ ಪಕ್ಕದಲ್ಲಿ ಮಲಗಿರುವ  ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಎರಡು ದಿನಗಳ ಹಿಂದೆ  ನಮ್ಮ ಲೇಖನೆಯಲ್ಲಿ ಬರೆಯಲಾಗಿತ್ತು . ಈ ರೀತಿಯ ವ್ಯಕ್ತಿಗಳಿಗೆ ಸಮಾಜದಲ್ಲಿ ಜಾಗ ಕೊಡಬಾರದು ಎಂದು ಪೋಟೊ ನೋಡಿದ ಸಾಕಷ್ಟು ನೆಟ್ಟಿಗರು ಮೂತ್ರ...

ಹಿಂದೂ ಯುವಕನ ಕತ್ತಿಗೆ ಹಗ್ಗ ಕಟ್ಟಿ ಬೊಗಳು ಎಂದ ಯುವಕರು ಅರೆಸ್ಟ್, ಮನೆ ಧ್ವಂಸ

National News: ಭೋಪಾಲ್: ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳುವಂತೆ ಹೇಳಿದ ಮೂವರು ಯುವಕರನ್ನು ಬಂಧಿಸಿದ್ದು, ಅವರ ಮನೆಯನ್ನ ಕೂಡ ಧ್ವಂಸ ಮಾಡಲಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಜಯ್‌ ರಾಮ್‌ ಚಂದಾನಿ ಎಂಬ ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳು ಹೇಳಿರುವ ಮತ್ತು ಥಳಿಸಿ, ಧಾರ್ಮಿಕವಾಗಿ ನಿಂದಿಸಿರುವ...

ಅಪರಿಚಿತರು ಕೊಟ್ಟಿದ್ದನ್ನ ತಿನ್ನಬೇಡಿ ಅನ್ನೋದು ಇದಕ್ಕೆ ನೋಡಿ..

ಕೋಟಾ: ಚಿಕ್ಕ ಮಕ್ಕಳು ಎಲ್ಲಾದರೂ ಹೊರಗಡೆ ಹೋಗುವಾಗ, ಅಥವಾ ಶಾಲೆಗೆ ಹೋಗುವಾಗ, ಹೊರಗೆ ಯಾರಾದರೂ ಏನಾದರೂ ಕೊಟ್ಟರೆ, ಅದನ್ನ ತಿನ್ನಬೇಡ ಅಂತಾ ಹೇಳ್ತಾರೆ. ಯಾಕಂದ್ರೆ ಹಾಗೆ ತಿನ್ನಲು ಕೊಟ್ಟ ತಿಂಡಿಯಲ್ಲಿ ಮತ್ತು ಬರುವ ಔಷಧಿ ಹಾಕಿರುತ್ತಾರೆ. ಇದೇ ರೀತಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 10ನೇ ತರಗತಿ ಬಾಲಕಿ ಪ್ರವಾಸಕ್ಕೆ ಹೋದಾಗ, ಆಕೆಯನ್ನು ಅಪಹರಿಸಿ ಎರಡು ಬಾರಿ...

ಗ್ರಾಹಕರಿಗೆ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ..!

www.karnatakatv.net: ತಮ್ಮ ಕುಟುಂಬದಲ್ಲಿ ಹೆಣ್ಣು ಮಗು ಜನನವಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಪೆಟ್ರೋಲ್ ಬಂಕ್ ಮಾಲೀಕನೊಬ್ಬ ತನ್ನ ಗ್ರಾಹಕರಿಗೆ ಉಚಿತವಾಗಿ ಪೆಟ್ರೋಲ್ ವಿತರಿಸಿದ್ದಾರೆ. ಮಾತುಬಾರದ ಶ್ರವಣದೋಷವೂ ಇರೋ ತಮ್ಮ ಅಣ್ಣನ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ ಅನ್ನೋ ವಿಚಾರ ತಿಳಿದು ಸಂತೋಷಗೊoಡ ರಾಜೇಂದ್ರ ಸೈನಾನಿ, ಬೇತಲ್ ನಲ್ಲಿನ ತಮ್ಮ ಪೆಟ್ರೋಲ್ ಬಂಕ್ ನಲ್ಲಿ ಅಂದು ತನ್ನೆಲ್ಲಾ ಗ್ರಾಹಕರಿಗೂ ಶೇಕಡಾ...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img