Monday, October 6, 2025

madikeri news

ಎಣ್ಣೆ ನಶೆಯಲ್ಲಿ ನಡುರಸ್ತೆಯಲ್ಲೇ ನಿದ್ರೆಗೆ ಜಾರಿದ ಚಾಲಕ..! ಮುಂದೇನಾಯ್ತು ಗೊತ್ತಾ..?!

State News: ಎಣ್ಣೆ ನಶೆಯಲ್ಲಿ ಕಾರ್‌  ಚಾಲಕ ನಡುರಸ್ತೆಯಲ್ಲೇ ಕಾರ್‌ ನಿಲ್ಲಿಸಿ ನಿದ್ರೆಗೆ ಜಾರಿದ ಘಟನೆ ಮಡಿಕೇರಿ ನಗರದಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣ ಬಳಿ ಕಳೆದ ರಾತ್ರಿ ಕಾರ್ ಚಾಲಕ ಬಸ್ ನಿಲ್ದಾಣದ ಪಕ್ಕದಲ್ಲೇ ಇದ್ದ ಬಾರ್‌ಗೆ ಹೋಗಿ ಕಂಠಪರ‍್ತಿ ಎಣ್ಣೆ ಹೊಡೆದು ನಂತರ ಕಾರಿಗೆ ಹತ್ತಿದ್ದಾನೆ....

ಮಡಿಕೇರಿ:ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿ

Madikeri News: ಮಡಿಕೇರಿಯ ಈ ಬಾರಿ ತಲಕಾವೇರಿ ತೀರ್ಥೋದ್ಭವ   ಮುಹೂರ್ತ  ನಿಗಧಿಯಾಗಿದೆ. ಅಕ್ಟೋಬರ್ 17ರ ಸಂಜೆ 7:30ಕ್ಕೆ ತೀರ್ಥೋದ್ಭವವಾಗಲಿದೆ. ಅಂದು ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ.  ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕರ‍್ಯದಲ್ಲಿ ಈ ಸುಮೂರ್ತ ನಿಗದಿಯಾಗಿದೆ. https://karnatakatv.net/banglore-beggers-control-rules/ https://karnatakatv.net/deepavali-5g-network-airtel/ https://karnatakatv.net/mandya-students-admitted/
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img