Saturday, September 19, 2026

madras high court

ವಿಜಯ್ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ – ಉದಯನಿಧಿಯನ್ನು ಬಿಡುಗಡೆ ಮಾಡಿ!

ತಮಿಳುನಾಡು ರಾಜಕಾರಣದಲ್ಲಿ ಈಗ ಅಕ್ಷರಶಃ ಬಿರುಗಾಳಿಯೇ ಎದ್ದಿದೆ. ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಹಾಗೂ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪು ಮತ್ತು ಸ್ಟಾಲಿನ್ ಬಂಧನದ ಬಳಿಕ ಕೇಳಿಬರುತ್ತಿರುವ ಪರ-ವಿರೋಧ ಚರ್ಚೆಗಳು ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ...

ಮದ್ರಾಸ್ ಹೈಕೋರ್ಟ್ ಜಡ್ಜ್‌ಗಳಾದ ಪತಿ – ಪತ್ನಿ..

ಪತಿ ಪತ್ನಿ ಒಂದೇ ದಿನ ಹೈಕೋರ್ಟ್ ಜಡ್ಜ್‌ಗಳಾಗಿ ಪ್ರಮಾಣವಚನ ಸ್ವೀಕರಿಸಿದ ವಿಶೇಷ ಸಂದರ್ಭ ಮದ್ರಾಸ್ ಹೈಕೋರ್ಟ್‌ನಲ್ಲಿ ಜರುಗಿದೆ. ನ್ಯಾ.ಮುರುಳಿ ಶಂಕರ್ ಕುಪ್ಪುರಾಜು ಮತ್ತು ನ್ಯಾ.ತಮಿಳ್ ಸೆಲ್ವಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/me7XnfDftCo ದೇಶದ ನ್ಯಾಯಾಂಗ ಇತಿಹಾಸದಲ್ಲಿ ಈ ಬೆಳವಣಿಗೆ ಎರಡನೇಯದ್ದಾಗಿದೆ. ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img