Thursday, July 30, 2026

MadrasHighCourt

ಬೀದಿ ನಾಯಿಗಳಿಗೆ ತಮಿಳುನಾಡಲ್ಲಿ ಕಟ್ಟುನಿಟ್ಟಿನ ಕ್ರಮ!

ದೆಹಲಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವವರ ಮೇಲೆ ನಡೆದ ದಾಳಿಗೆ ಅನೇಕ ಮಂದಿ ಬಲಿಯಾಗುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ನೋಡಿದ ಸುಪ್ರೀಂ ಕೋರ್ಟ್ ದೆಹಲಿ ಸೇರಿದಂತೆ ಎಲ್ಲಾ ನಗರಗಳಿಗೆ ಕಠಿಣ ಸೂಚನೆಗಳನ್ನು ನೀಡಿದೆ. ದೆಹಲಿಯಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್​ ಆದೇಶಿಸಿದೆ. ಆ ಆದೇಶದ ಒಂದು ದಿನದ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img