ಕೆ.ಎನ್ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ಕೈ ಬಿಡಲಾಗಿದೆ. ರಾಜಣ್ಣ ಅವರ ವಜಾ ಕೇವಲ ಒಂದೇ ಒಂದು ದಿನದಲ್ಲಿ ನಡೆದಿರೋ ಬೆಳವಣಿಗೆಯಲ್ಲ. ರಾಜಣ್ಣ ಕಿಕ್ ಔಟ್ ಆದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ಗೆ ಮುನ್ನಡೆಯಾದ್ರೆ, ಸಿದ್ದರಾಮಯಯ್ಯ ಬಣಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಕ್ಕೆ 4 ಪ್ರಮುಖ ಬೆಳವಣಿಗೆಗಳು ಕಾರಣವಾಗಿವೆ.
ನಂಬರ್...