ಕೆ.ಎನ್ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ಕೈ ಬಿಡಲಾಗಿದೆ. ರಾಜಣ್ಣ ಅವರ ವಜಾ ಕೇವಲ ಒಂದೇ ಒಂದು ದಿನದಲ್ಲಿ ನಡೆದಿರೋ ಬೆಳವಣಿಗೆಯಲ್ಲ. ರಾಜಣ್ಣ ಕಿಕ್ ಔಟ್ ಆದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ಗೆ ಮುನ್ನಡೆಯಾದ್ರೆ, ಸಿದ್ದರಾಮಯಯ್ಯ ಬಣಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಕ್ಕೆ 4 ಪ್ರಮುಖ ಬೆಳವಣಿಗೆಗಳು ಕಾರಣವಾಗಿವೆ.
ನಂಬರ್...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್ಗಳಲ್ಲಿ...