ಕೆ.ಎನ್ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ಕೈ ಬಿಡಲಾಗಿದೆ. ರಾಜಣ್ಣ ಅವರ ವಜಾ ಕೇವಲ ಒಂದೇ ಒಂದು ದಿನದಲ್ಲಿ ನಡೆದಿರೋ ಬೆಳವಣಿಗೆಯಲ್ಲ. ರಾಜಣ್ಣ ಕಿಕ್ ಔಟ್ ಆದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ಗೆ ಮುನ್ನಡೆಯಾದ್ರೆ, ಸಿದ್ದರಾಮಯಯ್ಯ ಬಣಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಕ್ಕೆ 4 ಪ್ರಮುಖ ಬೆಳವಣಿಗೆಗಳು ಕಾರಣವಾಗಿವೆ.
ನಂಬರ್...
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...