Thursday, April 30, 2026

madya pradesh

ಮಕ್ಕಳ ಸಾವಿಗೆ ಕಾರಣವಾದ ಡಾ. ಪ್ರವೀಣ್ ಸೋನಿ ಅರೆಸ್ಟ್‌!

ಮಧ್ಯಪ್ರದೇಶದ ಚಿಂದ್ವಾರಾದ ಪರಾಸಿಯಾದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ, 11 ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ, ಮಕ್ಕಳ ತಜ್ಞ ಡಾ. ಪ್ರವೀಣ್‌ ಸೋನಿ ಎಂಬಾತನನ್ನ ಬಂಧಿಸಲಾಗಿದೆ. ಎಸ್‌ಪಿ ನೇತೃತ್ವದ ವಿಶೇಷ ತಂಡದಿಂದ ಪರಾಸಿಯಾ ಸಿವಿಲ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಸೋನಿಯನ್ನು ಬಂಧಿಸಿದ್ದಾರೆ. ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಮತ್ತು ಡಾ. ಸೋನಿ ಅಕ್ರಮವಾಗಿ ಸಿರಪ್ ವಿತರಿಸಿದ್ದಾರೆ ಎನ್ನಲಾಗಿದೆ....

ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡದಂತೆ ಕೇಂದ್ರ ಸರ್ಕಾರ ಆದೇಶ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಔಷಧ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ವಿಚಾರ ದೇಶದಲ್ಲೇ ಸಂಚಲನ ಸೃಷ್ಟಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಈ ಆರೋಪವನ್ನು ತಿರಸ್ಕರಿಸಿವೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ, ಕೆಮ್ಮಿನ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ಘಟನೆ ಕುರಿತು ತನಿಖೆ ಆರಂಭವಾಗಿದೆ ಎಂದು ತಿಳಿಸಿವೆ. ಜೊತೆಗೆ 2 ವರ್ಷದೊಳಗಿನ...

ಕೇಂದ್ರದಿಂದ ಮಧ್ಯಪ್ರದೇಶಕ್ಕೆ ಪ್ರತಿದಿನ 50 ಟನ್​ ಆಮ್ಲಜನಕ ಪೂರೈಕೆ

ಕರೊನಾ ಮಹಾಮಾರಿ ಬಳಿಕ ರೋಗಿಗಳಿಗೆ ಆಮ್ಲಜನಕ ಪೂರೈಕೆ ಕೊರತೆ ಅನುಭವಿಸುತ್ತಿರೋ ಮಧ್ಯಪ್ರದೇಶಕ್ಕೆ ಕೇಂದ್ರ ಸರ್ಕಾರ ಪ್ರತಿನಿತ್ಯ 50 ಟನ್​ ಆಮ್ಲಜನಕ ಪೂರೈಕೆಗೆ ಒಪ್ಪಿಗೆ ನೀಡಿದೆ. https://www.youtube.com/watch?v=O_6QAHr0teI ಈ ವಿಚಾರವಾಗಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್​ ಚೌಹಾಣ್​, ನಮ್ಮ ಬಳಿ ರೋಗಿಗಳಿಗೆ ಪೂರೈಸಲು ಆಮ್ಲಜನಕ ಕೊರತೆ ಇರುವ ಬಗ್ಗೆ ಕೇಂದ್ರದ ಗಮನಕ್ಕೆ ತಂದಿದ್ದೆ. ಹೀಗಾಗಿ ಕೇಂದ್ರ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img