ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ.
ಮಾಗಡಿಯಲ್ಲಿ ಕಾಂಗ್ರೆಸ್ ಆಡಳಿತ ಇದ್ದು,...
https://www.youtube.com/watch?v=Tv9UBmeeGwI
ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಪಿಎಸ್ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಈಗ ಮತ್ತೊಬ್ಬ ಅರೋಪಿ ಅರೆಸ್ಟ್ ಆಗಿದ್ದಾನೆ.
ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿದ್ದ, ಟಾಪರ್ ಕುಶಾಲ್ ಕುಮಾರ್ ಇಂದು ಅರೆಸ್ಟ್ ಆಗಿದ್ದಾನೆ. ಮೂಲತಃ ಕುಶಾಲ್ ಕುಮಾರ್ ಮಾಗಡಿ ತಾಲೂಕಿನವನು, ಪ್ರಭಲ ರಾಜಕಾರಣಿಯ ಮಗ ಎಂಬುದು ಈಗ ಬೆಳಕಿನ ಬಂದಿದೆ. ದರ್ಶನ್ ಗೌಡನ ಜೊತೆ ಸ್ನೇಹ...
ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ...