Monday, August 31, 2026

maha gath bandan

Mahagath bandhan ಕಾಂಗ್ರೆಸ್ ಪಕ್ಷಕ್ಕೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೆ ಇವರು ಪಂಚತಾರಾ ಹೋಟೆಲಿನಲ್ಲಿ ಘಟಬಂಧನ್ ಸಭೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.ರೈತರ ಸರಣಿ ಆತ್ಮಹತ್ಯೆಗಳ ಬಗ್ಗೆ ಘಟಬಂಧನ್ ಸಭೆಯಲ್ಲಿ ಚರ್ಚೆ ಮಾಡುತ್ತೀರಾ? ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮನ್ನು ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಇದ್ದಿದಕ್ಕೆ ಟೀಕೆ ಮಾಡಿದ್ದರು....
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img