Monday, March 2, 2026

Maha kumbh Mela

ಫೇಕ್ ಫೋಟೋ ಶೇರ್ ಮಾಡಿದ್ದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ ನಟ ಪ್ರಕಾಶ್ ರಾಜ್

Maha Kumbh mela: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಸೆಲೆಬ್ರಿಟಿಗಳು, ಸಾಮಾನ್ಯ ಜನರು, ಹೀಗೆ ಹಲವರು ಕುಂಭ ಮೇಳಕ್ಕೆ ಬಂದು ತ್ರಿವೇಣಿ ಸಂಗಮದಲ್ಲಿ ಮುಳುಗೇಳುತ್ತಿದ್ದಾರೆ. ಇನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಸಿಕ್ಕ ಸೆಲೆಬ್ರಿಟಿಗಳು, ರಾಜಕಾರಣಗಳೆಲ್ಲ ಕುಂಬ ಮೇಳಕ್ಕೆ ಬಂದರು ಅನ್ನೋ ರೀತಿ ಸುದ್ದಿ, ಫೋಟೋ, ವೀಡಿಯೋ ನೋಡುತ್ತಿದ್ದೀರಿ. ಆದರೆ ಅವೆಲ್ಲವೂ...

ಮಹಾಕುಂಭ ಮೇಳದಲ್ಲಿ ನಾಗಾಸಾಧುವಿಗೆ ಬೇಡದ ಪ್ರಶ್ನೆ ಕೇಳಿ ಪೆಟ್ಟು ತಿಂದ ಯೂಟ್ಯೂಬರ್

Uttara Pradesh News: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಜನ ಮಹಾಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಪ್ರಯಾಗ್‌ರಾಜ್‌ಗೆ ಬಂದಿದ್ದಾರೆ. ಹೀಗೆ ಪ್ರಯಾಗ್‌ರಾಜ್‌ಗೆ ಬಂದಿರುವ ರಿಪೋರ್ಟರ್‌ಗಳು, ಕಂಟೆಂಟ್ ಕ್ರಿಯೇಟರ್ಸ್, ಯೂಟ್ಯೂಬರ್ ಹೀಗೆ ಹಲವರು ನಾಗಾಸಾಧುಗಳನ್ನು ಕಂಡು, ಅವರನ್ನು ಮಾತನಾಡಿರುವುದು ಕಾಮನ್. ಅವರ ಜೀವನದ ಬಗ್ಗೆ, ಜೀವನ ಶೈಲಿ, ಮಹಾಕುಂಭ ಮೇಳದ ಬಗ್ಗೆ ಎಲ್ಲ ಕೇಳುತ್ತಾರೆ....
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img