Thursday, June 18, 2026

#maha manhgalarathi

Gangarathi: ಕಾಶಿ ವಿಶ್ವನಾಥ ಮಾದರಿಯಲ್ಲಿ ಹುಬ್ಬಳ್ಳಿ ಗಣಪನಿಗೆ ಗಂಗಾರತಿ..!

ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.  ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ‌ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img