Saturday, June 27, 2026

Maha Rathotsava 2026

ಶಕ್ತಿಪೀಠ ಹುಲಿಗಿಯಲ್ಲಿ ಅದ್ದೂರಿ ರಥೋತ್ಸವ: ಲಕ್ಷಾಂತರ ಭಕ್ತರ ಸಮಾಗಮ!

ಕೊಪ್ಪಳ ತಾಲೂಕಿನ ಶಕ್ತಿಪೀಠವೆಂದೇ ಪ್ರಸಿದ್ಧಿ ಪಡೆದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಮಹಾ ರಥೋತ್ಸವ ಭಕ್ತಿಯಿಂದ ಹಾಗೂ ಅದ್ದೂರಿ ಸಂಭ್ರಮದ ನಡುವೆ ಜರುಗಿತು. ಗೋಧೂಳಿ ಸಮಯದಲ್ಲಿ ನಡೆದ ಮಹಾರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳೊಂದಿಗೆ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img