Wednesday, October 15, 2025

maha shiva rathri

ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..? MAHA SHIVARATHRI SPECIAL

ಹಿಂದೂಗಳಲ್ಲಿ ಪವಿತ್ರ ಸ್ಥಾನ ನೀಡಲ್ಪಟ್ಟ ಎಲೆಗಳಲ್ಲಿ ಬಿಲ್ವಪತ್ರೆ ಕೂಡ ಒಂದು. ಯಾಕಂದ್ರೆ ಬಿಲ್ವಪತ್ರೆ, ಶಿವನಿಗೆ ಇಷ್ಟವಾಗುವ ಎಲೆ. ಈ ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದರೆ, ಸಕಲ ಇಷ್ಟಾರ್ಥವನ್ನು ಈಡೇರಿಸುತ್ತಾನೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಶಿವನಿಗೆ ಬಿಲ್ವಪತ್ರೆಯನ್ನು ಯಾಕೆ ಅರ್ಪಿಸಲಾಗತ್ತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬಿಲ್ವಪತ್ರೆಯನ್ನು ತ್ರಿಮೂರ್ತಿಗಳಿಗೆ ಹೋಲಿಸಲಾಗತ್ತೆ. ಅಲ್ಲದೇ ಬಿಲ್ವಪತ್ರೆಯ ಮೂರು ಎಲೆಗಳು ಯಜುರ್ವೇದ,...

ಶಿವನಿಗೆ ಜಲ ಅರ್ಪಿಸಲು ಕಾರಣವೇನು..? MAHA SHIVARATHRI SPECIAL

ಗಣೇಶನಿಗೆ ಭೋಜನವನ್ನು ಅರ್ಪಿಸಬೇಕು. ಸೂರ್ಯನಿಗೆ ನಮಸ್ಕಾರವನ್ನು ಅರ್ಪಿಸಬೇಕು. ಕೃಷ್ಣನಿಗೆ ಅಲಂಕಾರವನ್ನು ಮಾಡಬೇಕಾದ ರೀತಿ, ಶಿವನಿಗೆ ಜಲವನ್ನು ಅರ್ಪಿಸಿದರೆ ಸಾಕು, ಎಲ್ಲವೂ ಒಳ್ಳೆಯದಾಗುತ್ತದೆ ಅನ್ನೋ ನಂಬಿಕೆ ಇದೆ. ಶಿವನನ್ನು ಒಲಿಸುವುದಕ್ಕೆ ಒಂದು ಚಿಕ್ಕ ಬಿಂದಿಗೆ ನೀರು ಸಾಕು ಅಂತಾ ಹೇಳಲಾಗತ್ತೆ. ಹಾಗಾದ್ರೆ ಶಿವನಿಗೆ ಏಕೆ ಜಲವನ್ನ ಅರ್ಪಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದೇವತೆಗಳು ಮತ್ತು ದಾನವರು...

ಚಂದ್ರ ಶಿವನ ಜಟೆಯಲ್ಲಿರಲು ಕಾರಣವೇನು..?

ಶಿವನೆಂದರೆ ಸುಂದರ, ಶಿವನೆಂದರೆ ಸತ್ಯ, ಹಾಗಾಗಿಯೇ ಹೇಳಿದ್ದು, ಸತ್ಯ ಶಿವಂ ಸುಂದರಂ ಎಂದು. ಇಂಥ ಸೃಷ್ಟಿಕರ್ತ ಶಿವ, ಆಡಂಬರದ ಆಭರಣ ಹಾಕಲಿಲ್ಲ. ಬದಲಾಗಿ ಸರ್ಪ, ರುಂಡಗಳ ಮಾಲೆಯೇ ಅವನ ಆಭರಣ. ಆಯುಧವೆಂದರೆ ತ್ರಿಗುಣ ಸಂಪನ್ನ ತ್ರಿಶೂಲ. ಉಡುಪೆಂದರೆ, ಹುಲಿಚರ್ಮ. ರಥವೆಂದರೆ ನಂದಿ. ಮಂತ್ರಿ ಭೃಂಗಿ. ಭಸ್ಮದ ಸ್ನಾನ, ಸ್ಮಶಾನ ವಾಸವೇ ಶಿವನಿಗಿಷ್ಟ. ಇಂಥ ಶಿವನ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img