ಹಿಂದೂಗಳಲ್ಲಿ ಪವಿತ್ರ ಸ್ಥಾನ ನೀಡಲ್ಪಟ್ಟ ಎಲೆಗಳಲ್ಲಿ ಬಿಲ್ವಪತ್ರೆ ಕೂಡ ಒಂದು. ಯಾಕಂದ್ರೆ ಬಿಲ್ವಪತ್ರೆ, ಶಿವನಿಗೆ ಇಷ್ಟವಾಗುವ ಎಲೆ. ಈ ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದರೆ, ಸಕಲ ಇಷ್ಟಾರ್ಥವನ್ನು ಈಡೇರಿಸುತ್ತಾನೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಶಿವನಿಗೆ ಬಿಲ್ವಪತ್ರೆಯನ್ನು ಯಾಕೆ ಅರ್ಪಿಸಲಾಗತ್ತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬಿಲ್ವಪತ್ರೆಯನ್ನು ತ್ರಿಮೂರ್ತಿಗಳಿಗೆ ಹೋಲಿಸಲಾಗತ್ತೆ. ಅಲ್ಲದೇ ಬಿಲ್ವಪತ್ರೆಯ ಮೂರು ಎಲೆಗಳು ಯಜುರ್ವೇದ,...
ಗಣೇಶನಿಗೆ ಭೋಜನವನ್ನು ಅರ್ಪಿಸಬೇಕು. ಸೂರ್ಯನಿಗೆ ನಮಸ್ಕಾರವನ್ನು ಅರ್ಪಿಸಬೇಕು. ಕೃಷ್ಣನಿಗೆ ಅಲಂಕಾರವನ್ನು ಮಾಡಬೇಕಾದ ರೀತಿ, ಶಿವನಿಗೆ ಜಲವನ್ನು ಅರ್ಪಿಸಿದರೆ ಸಾಕು, ಎಲ್ಲವೂ ಒಳ್ಳೆಯದಾಗುತ್ತದೆ ಅನ್ನೋ ನಂಬಿಕೆ ಇದೆ. ಶಿವನನ್ನು ಒಲಿಸುವುದಕ್ಕೆ ಒಂದು ಚಿಕ್ಕ ಬಿಂದಿಗೆ ನೀರು ಸಾಕು ಅಂತಾ ಹೇಳಲಾಗತ್ತೆ. ಹಾಗಾದ್ರೆ ಶಿವನಿಗೆ ಏಕೆ ಜಲವನ್ನ ಅರ್ಪಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ದೇವತೆಗಳು ಮತ್ತು ದಾನವರು...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...