Friday, May 23, 2025

maha

ವಿಷ್ಣುವಿನ ಕೊನೆಯ ಅವತಾರವಾದ ಕಲ್ಕಿಯ ಬಗ್ಗೆ ಕುತೂಹಲಕಾರಿ ಸಂಗತಿಗಳು…!

Devotional: ಶಾಸ್ತ್ರಗಳ ಪ್ರಕಾರ, ಕಲ್ಕಿಯ ಅವತಾರವನ್ನು ಪೂಜಿಸುವುದರಿಂದ ಶತ್ರುಗಳಿಂದ ಮುಕ್ತಿಸಿಗುತ್ತದೆ. ಪುರಾಣಗಳ ಪ್ರಕಾರ, ಕಲ್ಕಿಯು ಕಲಿಯುಗದ ಕೊನೆಯಲ್ಲಿ ವಿಷ್ಣುವಿನ ಹತ್ತನೇ ಅವತಾರವಾಗಿದೆ. ಕಲಿಯುಗದ ಅಂತ್ಯದಲ್ಲಿ ಪಾಪವು ಅತಿಯಾಗಿ ಬೆಳೆದು ಹೋಗುತ್ತದೆ ಧರ್ಮ ಮತ್ತು ಬೂಟಾಟಿಕೆ ಹೆಸರಿನಲ್ಲಿ ಹಲವೆಡೆ ಅತಂತ್ರವಾಗುತ್ತದೆ. ಆಗ ಭಗವಂತ ಕಲ್ಕಿ ಪ್ರತ್ಯಕ್ಷನಾಗುತ್ತಾನೆ. ಶ್ರೀ ಭಾಗವತ ಪುರಾಣ ಮತ್ತು ಕಲ್ಕಿ ಪುರಾಣದ ಪ್ರಕಾರ ಕಲ್ಕಿಯು ಸತ್ಯಯುಗದ...

ಮಹಾವಿಷ್ಣುವಿನ ಬುದ್ಧನ ಅವತಾರ..!

Devotional: ಸಿದ್ಧಾರ್ಥನಾಗಿ ಜನಿಸಿದ್ದ ಗೌತಮ ಬುದ್ಧ ದಿನಗಳು ಕಳೆದಂತೆ ಸಂಸಾರ, ಸರ್ವಸ್ವವನ್ನು ತೊರೆದು ಜ್ಞಾನವನ್ನು ಹುಡುಕಿಕೊಂಡು ಹೊರಡುತ್ತಾನೆ. ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವಂತೆ ಈತ ಸರ್ವಜ್ಞಾನಿ. ಬೌದ್ಧ ಧರ್ಮದ ಸಂಸ್ಥಾಪಕನಾದ ಗೌತಮ ಬುದ್ಧ, ಜನರು ತಮ್ಮ ದುಃಖವನ್ನು ಕೊನೆಗೊಳಿಸಿಕೊಳ್ಳಲು ಮಾರ್ಗವನ್ನು ಸೂಚಿಸಿದ್ದಾರೆ. ದಶಾವತಾರಗಳಲ್ಲಿ ಬುದ್ಧನ ಅವತಾರ ಬಹಳ ವಿಶೇಷವಾಗಿದೆ. ರಾಕ್ಷಸ ಜನಾಂಗದ ಹಿಂಸಾತ್ಮಕ ಪ್ರವೃತ್ತಿಯನ್ನು ನಿರ್ಮೂಲನೆ ಮಾಡಿ, ರಾಕ್ಷಸರು...

ಮಹಾವಿಷ್ಣುವಿನ ಪರಶುರಾಮನ ಅವತಾರ..!

Devotional: ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ ಎಂಬ ಉಲ್ಲೇಖವಿದೆ, ಪರುಶುರಾಮ ರೇಣುಕಾ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು. ಇವರು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬರು. ಜಮದಗ್ನಿ ಎಂಬ ಋಷಿಗಳು ತಮ್ಮ ಭಕ್ತಿಯಿಂದ ಭಗವಂತನ ಕೃಪೆಗೆ ಪಾತ್ರರಾಗಿದ್ದರು. ಅವರಿಗೆ...

ಮಹಾವಿಷ್ಣುವಿನ ವಾಮನಾವತಾರ..!

Devotional: ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ತಾಳಿದ ದಶಾವತಾರಗಳ ಪೈಕಿ ಐದನೇ ಅವತಾರವೇ ವಾಮನ ಅವತಾರ. ಬಲಿ ಚಕ್ರವರ್ತಿಯ ಅಹಂಕಾರವನ್ನು ದಮನ ಮಾಡಲು ಮಹಾವಿಷ್ಣು ಈ ಅವತಾರ ತಾಳಿದ ಎಂದು ಪುರಾಣ ಹೇಳುತ್ತದೆ. ಪುರಾಣಗಳ ಪ್ರಕಾರ, ಭಾದ್ರಪದ ಶುದ್ಧ ದ್ವಾದಶಿಯಂದು ಮಧ್ಯಾಹ್ನದ ಕಾಲದಲ್ಲಿ ವಿಷ್ಣು ವಾಮನ ಅವತಾರ ತಾಳಿದ ಎಂದು ಉಲ್ಲೇಖವಿದೆ. ವಾಮನಾವತಾರವನ್ನು ಪುರಾಣಗಳಲ್ಲಿ ವಿಷ್ಣುವಿನ ಐದನೆಯ ಅವತಾರವೆಂದು...

​ ಮಹಾವಿಷ್ಣುವಿನ ಕೂರ್ಮಾವತಾರ..!

Devotional: ಕೂರ್ಮಾವತಾರದಲ್ಲಿ  ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ...

ಮಾಹಾ ಸುದರ್ಶನ ಚಕ್ರದ ಬಗ್ಗೆ ನಿಮಗೆಷ್ಟು ಗೊತ್ತು …?

Spiritual story ನಮ್ಮ ಹಿಂದು ಧರ್ಮದಲ್ಲಿ ಹಲವಾರು ಅದ್ಭುತ ಆಯುಧಗಳ ಕುರಿತು ಉಲ್ಲೇಖವಿರುವುದನ್ನು ನಾವು ಕಾಣಬಹುದು ಅವುಗಳಲ್ಲಿ ಪ್ರಮುಖವಾದದ್ದು ಇಂದ್ರನ ವಜ್ರಾಯುಧ, ಶಿವನ ತ್ರಿಶೂಲ, ಹಾಗೂ ವಿಷ್ಣುವಿನ ಸುದರ್ಶನ ಚಕ್ರ ಸುದರ್ಶನಚಕ್ರ ಎಂದರೆ ಎಲ್ಲರಿಗು ಮೊದಲು ನೆನಪಿಗೆ ಬರೋದು ಮಹಾವಿಷ್ಣುವಿನ ಕೈಯಲ್ಲಿ ತಿರುಗುತ್ತಿರುವ ಚಕ್ರ ,ಈ ಚಕ್ರವು ಬಹಳ ಶಕ್ತಿ ಸಾಮರ್ಥ್ಯಗಳನ್ನು ಹೊಂದಿದೆ.ಎ೦ತಹ ವಿನಾಶವನ್ನಾದರೂ ಎದುರಿಸುವ...
- Advertisement -spot_img

Latest News

Health Tips: ಕಿಬ್ಬುಹೊಟ್ಟೆ ನೋವು.! ನಿರ್ಲಕ್ಷ್ಯ ಮಾಡೋದು ಬೇಡ!

Health Tips: ನಮ್ಮ ಕಿಡ್ನಿಯಲ್ಲಿ ಕಲ್ಲಾದರೆ, ಅದು ತಿಳಿಯುವ ಸಮಯಕ್ಕೆ ಜೀವಕ್ಕೆ ಅಪಾಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವು ನಮ್ಮ ದೇಹದಲ್ಲಾಗುವ ಸಣ್ಣ ಪುಟ್ಟ...
- Advertisement -spot_img