Sunday, August 9, 2026

Mahabalipuram

ಕರೂರು ದುರಂತದ ಬೆನ್ನಲ್ಲೇ ಮತ್ತೆ ನಟ ವಿಜಯ್‌ ರಾಜಕೀಯ ರ‍್ಯಾಲಿಗೆ ಸಜ್ಜು!

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್‌ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್‌ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ವಿಜಯ್‌...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img