Wednesday, November 26, 2025

Mahabharat

Mahabharat: ದುಷ್ಟ ಶಕುನಿಗೆ ಮರಣದ ಬಳಿಕ ಸ್ವರ್ಗ ಸಿಗಲು ಕಾರಣವೇನು..?

Mahabharat: ಮಹಾಭಾರತ ಯುದ್ಧದಲ್ಲಿ ಬರುವ ಪ್ರಮುಖ ಪಾಾತ್ರಗಳಲ್ಲಿ ಶಕುನಿ ಪಾತ್ರ ಕೂಡ 1. ಅಪ್ಪ ಮತ್ತು ತನ್ನ ಮನೆಯವರ ಪ್ರಾಣ ತೆಗೆದ ಕಾರಣ ಕೌರವರ ವಿರುದ್ಧ ಸೇಡು ತೀರಸಿಕ``ಳ್ಳಲು ಶಕುನಿ ಬಂದಿದ್ದ. ಅದೇ ರೀತಿ ಕೌರವರ ಮನಸ್ಸಿನಲ್ಲಿ ಪಾಂಡವರ ವಿರುದ್ಧ ವಿಷ ಬೀಜ ಬಿತ್ತಿದನು. ತನ್ನ ತಂದೆಯ ಮೂಳೆಯಿಂದ ಮಾಡಿದ ದಾಳವನ್ನಿಸಿ, ಕೌರವರು ಮತ್ತು ಪಾಂಡವರು...

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 2

Mahabharat: ಭಾಗ 1ರಲ್ಲಿ ನಾವು ದುರ್ಯೋಧನನ ಜಾತಕದ ಸ್ಥಿತಿ ಬದಲಾಗಲು ಕಾರಣವೇನು..? ಅನ್ನೋ ಬಗ್ಗೆ ತಿಳಿದಿದ್ದೆವು. ಇದೀಗ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವನ್ನು ಕಾಣುವ ಸ್ಥಿತಿ ಬಂದಿದ್ದೇಕೆ..? ಎನ್ನುವ ಬಗ್ಗೆ ತಿಳಿಯೋಣ. ಮಕ್ಕಳ ಮುಂದೆ ತಂದೆಯ ಸಾವಾದರೆ ಅದು ಸಾಮಾನ್ಯ ಎನ್ನಬಹುದು. ಆದರೆ ತಂದೆಯ ಮುಂದೆ ಮಕ್ಕಳ ಸಾವಾದರೆ..?.. ಅಂಥ ಸ್ಥಿತಿಯನ್ನು ಯಾರೂ ಬಯಸುವುದಿಲ್ಲ....

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 1

Mahabharat: ಭಾರತದ ಮಹಾಕಾವ್ಯ ಎಂದರೆ ರಾಮಾಯಣ ಮತ್ತು ಮಹಾಭಾರತ. ಈ ಮಹಾಕಾವ್ಯಗಳಲ್ಲಿ ನಾವಿಂದು ಮಹಾಭಾರತ ಯುದ್ಧದ ವೇಳೆ ನಡೆದಿದ್ದ ಹಲವು ಕುತೂಹಲಕಾರಿ ಘಟನೆಗಳ ಬಗ್ಗೆ ಹೇಳಲಿದ್ದೇವೆ. ಜಾತಕದ ದಿಕ್ಕೇ ಬದಲಾಯಿತು.. ಮಹಾಭಾರತ ಯುದ್ಧ ಶುರುವಾಗುವ ಮುನ್ನ ಕೌರವರ ಕಡೆಯ ಹಿರಿಯರೆಲ್ಲ ಸೇರಿ, ಜ್ಯೋತಿಷಿಗಳ ಬಳಿ ದುರ್ಯೋಧನನ ಜಾತಕ ತೋರಿಸಿ, ಮಹಾಭಾರತ ಯುದ್ಧದಲ್ಲಿ ದುರ್ಯೋಧನ ಗೆಲ್ಲುವನೇ ಎಂದು ಕೇಳಿದರಂತೆ....

ಯುದ್ಧ ಮಾಡುವಾಗ ಇದನ್ನು ಗಮನದಲ್ಲಿರಿಸಬೇಕಂತೆ.. (ಇದನ್ನು ನಿಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬಹುದು)

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ...
- Advertisement -spot_img

Latest News

ಮೋಟಾರ್ ಆಫ್ ವೇಳೆ ದುರಂತ, 24 ವರ್ಷದ ಯುವತಿ ಸಾವು!

ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ. ಮೃತ...
- Advertisement -spot_img