Monday, July 27, 2026

mahabharath

ಪ್ರತಿದಿನ ಮಾಡುವ ಇಂಥ ಸಣ್ಣಪುಟ್ಟ ತಪ್ಪುಗಳಿಗೂ ಕ್ಷಮೆ ಇಲ್ಲವೆನ್ನುತ್ತಾನೆ ಶ್ರೀಕೃಷ್ಣ- ಭಾಗ 1

ಕೆಲವರು ಏನಾದರೂ ತಪ್ಪು ಮಾಡಿದಾಗ, ಅದೇನು ಬಿಡು ಸಣ್ಣ ತಪ್ಪು, ಸುಧಾರಿಸಿಕೊಳ್ತಾನೆ ಅಂತಾ ಹೇಳ್ತಾರೆ. ಆದ್ರೆ ತಪ್ಪು ಸಣ್ಣದಾಗಿದ್ರೂ, ದೊಡ್ಡದಾಗಿದ್ರೂ ತಪ್ಪು ತಪ್ಪೇ. ಅಂತೆಯೇ ತಿಳಿದು ಮಾಡಿದ್ರು, ತಿಳಿಯದೇ ಮಾಡಿದ್ರು ತಪ್ಪು ತಪ್ಪೇ. ಹಾಗಾಗಿ ನಾವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಕೂಡ, ಯಮನ ಪಟ್ಟಿಯಲ್ಲಿ ಸೇರುತ್ತಂತೆ. ಈ ದೇವಸ್ಥಾನಗಳಿಗೆ ಪುರುಷರು ಹೋಗುವಂತಿಲ್ಲ.. ಒಮ್ಮೆ ಕೃಷ್ಣ ಮತ್ತು...

ಈ ದೇವಸ್ಥಾನಗಳಿಗೆ ಪುರುಷರು ಹೋಗುವಂತಿಲ್ಲ..

ಭಾರತದಲ್ಲಿ ಲಕ್ಷಾಂತರ ಮಂದಿರಗಳಿದೆ. ಒಂದೊಂದು ಮಂದಿರಕ್ಕೂ ಒಂದೊಂದು ಇತಿಹಾಸವಿದೆ. ಕೆಲವು ಪುರಾತನ ಮಂದಿರ, ಇನ್ನು ಕೆಲವು ಶ್ರೀಮಂತ ಮಂದಿರ. ಹೀಗೆ ಹಲವಾರು ಮಂದಿರಗಳನ್ನೊಳಗೊಂಡ ಭೂಮಿ ನಮ್ಮ ಭಾರತ. ಆದ್ರೆ ಎಲ್ಲ ದೇವಸ್ಥಾನಕ್ಕೂ ಎಲ್ಲರೂ ಹೋಗುವಂತಿಲ್ಲ. ಅದೇ ರೀತಿ ಭಾರತದಲ್ಲಿ ಪುರುಷರಿಗೆ ಪ್ರವೇಶವಿಲ್ಲದ ಕೆಲ ದೇವಸ್ಥಾನಗಳಿದೆ. ಆ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭ್ರೂಣಹತ್ಯೆ...

ಅಂತ್ಯ ಸಂಸ್ಕಾರದ ವೇಳೆ ಶವದ ತಲೆಯ ಮೇಲೆ 3 ಬಾರಿ ಕೋಲಿನಿಂದ ಹೊಡೆಯುವುದಕ್ಕೆ ಕಾರಣವೇನು..?

ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದೇ ರೀತಿ ಅಂತ್ಯ ಸಂಸ್ಕಾರದ ವೇಳೆಯೇ ಕೆಲ ಪದ್ಧತಿಯನ್ನು ನಾವು ಅನುಸರಿಸಬೇಕಾಗುತ್ತದೆ. ಅದರಲ್ಲಿ ಶವದ ತಲೆಗೆ 3 ಬಾರಿ ಕೋಲಿನಿಂದ ಹೊಡೆಯುದು. ಹಾಗಾದ್ರೆ ಈ ಪದ್ಧತಿ ಹಿಂದಿರುವ ಸತ್ಯವೇನು..? ಯಾಕೆ ಹೀಗೆ ಮಾಡಲಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನ ಮಗ ಮೇಘನಾಥ, ರಾವಣನಿಗಿಂತಲೂ ಬಲಶಾಲಿಯಾಗಲು ಏನು ಕಾರಣ..? ಯಾರೀತ..? ಓರ್ವ...

ಎಂಥ ಮನೆಯಲ್ಲಿ ಹೆಣ್ಣು ಮಕ್ಕಳ ಜನನವಾಗುತ್ತದೆ..?

ಕೆಲವರಿಗೆ ಹೆಣ್ಣೆಂದರೆ ಭಾರ. ಆದ್ರೆ ಇನ್ನೂ ಕೆಲವರಿಗೆ ಹೆಣ್ಣು ಹುಟ್ಟಲಿ ಅನ್ನೋದೇ ಆಸೆ. ಹಾಗಾದ್ರೆ ಹೆಣ್ಣು ಹುಟ್ಟೋದಂದ್ರೆ, ಉತ್ತಮವಾ..? ಎಂಥ ಮನೆಯಲ್ಲಿ ಹೆಣ್ಣು ಮಗು ಹುಟ್ಟುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಅರ್ಜುನ, ಶ್ರೀಕೃಷ್ಣನಲ್ಲಿ ಈ ರೀತಿ ಕೇಳುತ್ತಾನೆ. ಪ್ರಭು ಎಂಥ ಮನೆಯಲ್ಲಿ ಧನ ಲಕ್ಷ್ಮಿ ಅಂದರೆ, ಪುತ್ರಿಯ ಜನನವಾಗುತ್ತದೆ ಎಂದು...

ರಾವಣನ ಮಗ ಮೇಘನಾಥ, ರಾವಣನಿಗಿಂತಲೂ ಬಲಶಾಲಿಯಾಗಲು ಏನು ಕಾರಣ..? ಯಾರೀತ..?

ನಾವು ನಿಮಗೆ ಹಲವು ಬಾರಿ ರಾವಣನ ಬಗ್ಗೆ ತಿಳಿಸಿದ್ದೇವೆ. ರಾವಣನಲ್ಲೂ ಹಲವು ಉತ್ತಮ ಗುಣವಿದ್ದಿತು. ಆದರೆ ಕೆಲವೇ ಕೆಲವು ದುರ್ಗಣದ ಕಾರಣ, ರಾವಣನ ಸಂಹಾರವಾಯಿತು. ಆದರೆ ರಾವಣನಿಗಿಂದಲೂ, ಅವನ ಮಗ ಮೇಘರಾಜ ಬಲಶಾಲಿಯಾಗಿದ್ದ. ಹಾಗಾದ್ರೆ ಮೇಘರಾಜ ಯಾರು..? ಯಾಕೆ ಅವನು ರಾವಣನಿಗಿಂತ ಬಲಶಾಲಿ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗಣೇಶ ಕುಬೇರನನ್ನೇ ತಿನ್ನಲು...

ಶಿವನಿಗೆ ಮೂರನೇ ಕಣ್ಣು ಬಂದಿದ್ದು ಹೇಗೆ..? ಇದು ಯಾರ ತಪ್ಪಿನಿಂದ ಉದ್ಭವವಾದ ಕಣ್ಣು..?

ಮುಕ್ಕಣ್ಣ ಅಂದ್ರೆ ಶಿವ ಅಂತಾ ಎಲ್ಲರಿಗೂ ಗೊತ್ತು. ಶಿವನಿಗೆ ಹಣೆಯ ಮೇಲೆ ಮೂರನೇ ಕಣ್ಣಿರುವ ಕಾರಣ, ಆತನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಆದ್ರೆ ಶಿವನಿಗೆ ಮೂರನೇ ಕಣ್ಣು ಬಂದಿದ್ದ ಹೇಗೆ..? ಯಾರ ತಪ್ಪಿನಿಂದ ಇದು ಉದ್ಭವವಾಗಿದ್ದು, ಇತ್ಯಾದಿ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭ್ರೂಣಹತ್ಯೆ ಮಾಡುವವರಿಗೆ ನರಕದಲ್ಲಿ ಎಂಥ ಶಿಕ್ಷೆ ಸಿಗುತ್ತದೆ ಗೊತ್ತಾ..? ಒಮ್ಮೆ...

ಭ್ರೂಣಹತ್ಯೆ ಮಾಡುವವರಿಗೆ ನರಕದಲ್ಲಿ ಎಂಥ ಶಿಕ್ಷೆ ಸಿಗುತ್ತದೆ ಗೊತ್ತಾ..?

ಹೊಟ್ಟೆಯಲ್ಲಿರುವ ಮಗು ಹೆಣ್ಣಾದರೆ, ಅಥವಾ ಅನೈತಿಕ ಸಂಭಂಧಕ್ಕೆ ಹುಟ್ಟಿದ ಮಗುವಾದರೆ, ಕೆಲವರು ಅದನ್ನು ತೆಗೆಯಲು ಗುಳಿಗೆ ತೆಗೆದುಕೊಳ್ಳುತ್ತಾರೆ. ಅಬಾರ್ಷನ್ ಮಾಡಿಸುತ್ತಾರೆ. ಇದನ್ನೇ ಭ್ರೂಣಹತ್ಯೆ ಎನ್ನುವುದು. ಇಂಥ ಮಹಾಪಾಪ ಮಾಡುವವರಿಗೆ ಯಮಲೋಕದಲ್ಲಿ ಭಯಂಕರ ಶಿಕ್ಷೆ ನೀಡಲಾಗುತ್ತದೆ. ಯಾವುದು ಅಂಥ ಶಿಕ್ಷೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ...

ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದೇಕೆ..? ಕುಬೇರ ಅಂಥಾದ್ದೇನು ಮಾಡಿದ್ದ..?

ದೇವರ ದೇವ, ಅಗ್ರ ಪೂಜಿತ ಗಣೇಶ ಎಲ್ಲರ ಇಷ್ಟದೈವ ಎಂದರೆ ತಪ್ಪಾಗುವುದಿಲ್ಲ. ಅಂಥ ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದನಂತೆ. ಹಾಗಾದ್ರೆ ಗಣೇಶನೇಕೆ ಕುಬೇರನನ್ನು ತಿನ್ನಲು ಹೋದ..? ಕುಬೇರ ಅಂಥಾದ್ದೇನು ಮಾಡಿದ್ದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸ್ವರ್ಣ ಭಂಡಾರವನ್ನು ಹೊಂದಿದ್ದ ಕುಬೇರನಿಗೆ, ತಾನು ಶ್ರೀಮಂತನೆಂಬ ಅಹಂಕಾರವಿತ್ತು. ಸ್ವರ್ಣಲಂಕೆಯನ್ನು ಕುಬೇರನೇ ಆಳುತ್ತಿದ್ದ ಕಾರಣ, ಕುಬೇರನಿಗೆ...

ರಾವಣನಲ್ಲಿದ್ದ ಈ 5 ಗುಣಗಳನ್ನು ನಾವೂ ಕೂಡ ಅಳವಡಿಸಿಕೊಂಡರೆ, ನಮ್ಮ ಯಶಸ್ಸು ಖಚಿತ..

ಲಂಕಾಪತಿ ರಾವಣ, ರಾಕ್ಷಸನಾಗಿದ್ದರೂ ಕೂಡ, ಸಕಲ ವಿದ್ಯೆಯನ್ನು ಅರಿತಿದ್ದ ಬ್ರಾಹ್ಮಣನಾಗಿದ್ದ. ಸಕಲ ಶಾಸ್ತ್ರಗಳನ್ನೂ ಪಾರಂಗತ ಮಾಡಿಕೊಂಡಿದ್ದ ರಾವಣ, ಶಿವನ ಪರಮ ಭಕ್ತನಾಗಿದ್ದು, ಶಿವತಾಂಡವ ಸ್ತ್ರೋತ್ರವನ್ನು ರಚಿಸಿ, ಶಿವನ ಪ್ರೀತಿಗೆ ಪಾತ್ರನಾಗಿದ್ದ. ಇಂಥ ರಾವಣ ಸೀತೆ ಬೇಕೆಂಬ ದುರಾಸೆಯಿಂದಲೇ, ರಾಮನ ಕೈಯಿಂದ ವಧೆಯಾಗಿದ್ದು. ಆದ್ರೆ ಇವನಲ್ಲಿದ್ದ 5 ಗುಣಗಳಿಂದಲೇ, ಅವನು ಅಷ್ಟು ಬುದ್ಧಿವಂತನಾಗಿದ್ದು. ಸ್ವರ್ಣ ಲಂಕೆಯ...

ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ ಶಿಕ್ಷೆ ಅನುಭವಿಸಬೇಕಾಗುತ್ತದೆ…

ಸಾಮಾನ್ಯವಾಗಿ ಮಕ್ಕಳು ಮಾಡಿದ ತಪ್ಪಿಗೆ, ಅಪ್ಪ ಅಮ್ಮ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಇದು ಕೆಲ ಕಡೆ ನಿಜವೂ ಆಗುತ್ತದೆ. ಮಕ್ಕಳು ತಪ್ಪು ಮಾಡಿದಾಗ, ಅಪ್ಪ ಅಮ್ಮ ಬೈಯ್ಯಿಸಿಕೊಳ್ಳಬೇಕಾಗುತ್ತದೆ. ಮರ್ಯಾದೆ ಹೋಗುವ ಭಯವೂ ಇರುತ್ತದೆ. ಆದ್ರೆ ಯಮ ಮತ್ತು ಆತನ ಪುತ್ರಿಯ ಕಥೆಯನ್ನ ಹೇಳುವ ಮೂಲಕ, ಅಪ್ಪ ಅಮ್ಮ ಮಾಡಿದ ತಪ್ಪಿಗೆ ಮಕ್ಕಳೂ ಶಿಕ್ಷೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img