Sunday, September 13, 2026

Mahadayi project

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

Protest: ಮಹದಾಯಿ ನೀರಿಗಾಗಿ, ಚಕ್ಕಡಿ ಸಮೇತ ಡಿಸಿ ಕಚೇರಿ ಮುಂದೆ ರೈತರ ಧರಣಿ

ಧಾರವಾಡ :ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಹಾಗೂ ನೀರಾವರಿ ಇಲಾಖೆಯಲ್ಲಿನ ಹಗರಣವನ್ನು ‌ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಧಾರವಾಡದಲ್ಲಿ ರೈತರು ಚಕ್ಕಡಿ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರೈತ ಸೇನಾ ಕರ್ನಾಟಕದ ಮುಖಂಡ ವಿರೇಶ ಸೊಬರದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಧಾರವಾಡದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ...

ಯಡಿಯೂರಪ್ಪ ಹುಟ್ಟುಹಬ್ಬದಂದೇ ರಾಜ್ಯಕ್ಕೆ ಮೋದಿ ಗಿಫ್ಟ್..!

ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ.. ದಶಕಗಳಿಂದ ರಾಜ್ಯದಲ್ಲಿ ತೀವ್ರ ಹೋರಾಟಕ್ಕೆ ಕಾರಣವಾಗಿದ್ದ  ಮಹಾದಾಯಿ ವಿವಾದಕ್ಕೆ ತೆರೆ ಬಿದ್ದಿದೆ.. ಮಹಾದಾಯಿ ಯೋಜನೆ ಸಂಬಂಧ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.. ಮೊನ್ನೆಯಷ್ಟೆ ದೆಹಲಿಗೆ ತೆರಳಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಗೃಹ ಸಚಿವ ಬಸವರಾಜ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img