Wednesday, July 16, 2025

mahadayi talks

Basavaraj Bommai: ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ.

ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ದ ಕಿಡಿ ಕಾರಿದ್ದು, ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಹೇಳಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ...
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img