Hubli News: ಹುಬ್ಬಳ್ಳಿ: ಮಹದಾಯಿ ಹೋರಾಟ ಇದು ನಿನ್ನೆ ಮೊನ್ನೆಯದಲ್ಲ. ರೈತರಿಗೆ ಮಾತ್ರವೇ ಇರುವ ಯೋಜನೆಯಂತೂ ಅಲ್ಲವೇ ಅಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಮಹತ್ವದ ಯೋಜನೆ. ಈ ಯೋಜನೆಯ ಹೋರಾಟ ಈಗ ಹೊಸ ಸ್ವರೂಪವನ್ನು ಪಡೆದುಕೊಳ್ಳಲಿದೆ.
ಮಹದಾಯಿ ನೀರಿಗಾಗಿ ಕಳೆದ ಸರಿಸುಮಾರು 10 ವರ್ಷದಿಂದ ನಿರಂತರ ಧರಣಿ ನಡೆಸುತ್ತಿರುವ...
ಹುಬ್ಬಳ್ಳಿ :ಮೊದಲಿನಿಂದಲೂ ಮಹದಾಯಿ ಕಾಮಗಾರಿ ವಿಚಾರವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ವಿಚಾರವಾಗಿ ಕೋನರೆಡ್ಡಿಯವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಿರುಗೇಟು ನೀಡಿದ್ದಾರೆ.
ನಮಗೆ ಮಹಾದಾಯಿ ಬಗ್ಗೆ ಬದ್ದತೆ ಇದೆ. ಕೋನರೆಡ್ಡಿ ಕೂಡಾ ಆ ಕಡೆ ಈ ಕಡೆ ಓಡಾಡಿ ಬಂದಿದ್ದಾರೆ. ಅವರೇನು ಮೊದಲು ಕಾಂಗ್ರೆಸ್ ನಲ್ಲಿ ಇರಲಿಲ್ಲ. ಕಾಂಗ್ರೆಸ್ ಹೋದ ತಕ್ಷಣ ಕೋನರೆಡ್ಡ...
Hubballi News: ಹುಬ್ಬಳ್ಳಿ: ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ ಎಂದು ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಗಂಭೀರ ಆರೋಪ ಮಾಡಿದ್ದಾರೆ.
ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದ್ರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ. ಪ್ರತಿಯೊಂದು...
ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಕಳೆದ ಸರ್ಕಾರವಿದ್ದಾಗಲು ರೈತರು ಹೋರಾಟ ಮಾಡಿದ್ದರು.ಆದರೆ ಬಿಜೆಪಿ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರದಿಂದ ನ್ಯಾಯ ಸಿಕ್ಕಿರಲಿಲ್ಲ. ಹಾಗಾಗಿ ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬೆನ್ನಲ್ಲೆ ಮಹಾದಾಯಿ ಯೋಜನೆಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತರು ಹೋರಾಟ ನಡೆಸಲು...
Congress VS Jds : ಹುಬ್ಬಳ್ಳಿ : ಹಿಂದೆ ಮಹದಾಯಿ ನೀರಿಗಾಗಿ ಯಮನೂರು ರೈತರು ಪಾದಯಾತ್ರೆ ಮಾಡಿದಾಗ ಇದೇ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಕೂಲಿ ಕಾರ್ಮಿಕರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಿ ಅವರೆಲ್ಲರನ್ನೂ ಬಳ್ಳಾರಿ, ಚಿತ್ರದುರ್ಗ ಜೈಲುಗಳಿಗೆ ಅಟ್ಟಲಾಯಿತು. ಈಗ ಇವರು ಮಹದಾಯಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ....
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ.. ದಶಕಗಳಿಂದ ರಾಜ್ಯದಲ್ಲಿ ತೀವ್ರ ಹೋರಾಟಕ್ಕೆ ಕಾರಣವಾಗಿದ್ದ ಮಹಾದಾಯಿ ವಿವಾದಕ್ಕೆ ತೆರೆ ಬಿದ್ದಿದೆ.. ಮಹಾದಾಯಿ ಯೋಜನೆ ಸಂಬಂಧ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.. ಮೊನ್ನೆಯಷ್ಟೆ ದೆಹಲಿಗೆ ತೆರಳಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಗೃಹ ಸಚಿವ ಬಸವರಾಜ್...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬಿಡದಿಯ ಫಾರ್ಮ್ ಹೌಸ್ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ಪ್ರತೀ ವರ್ಷ ಅವರು ತೋಟದ ಮನೆಯಲ್ಲಿ ಸಂಕ್ರಾಂತಿ...