Thursday, December 4, 2025

mahadeva

ಚಿತ್ರದಲ್ಲಿರುವ ಎಲ್ಲ ಪಾತ್ರಗಳೂ ಸಮಯ ಬಂದಾಗ ರಾಕ್ಷಸರಾಗಿ ಬದಲಾಗ್ತಾರೆ

ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್‌ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್‌ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img