Sunday, March 22, 2026

mahadeva

ಚಿತ್ರದಲ್ಲಿರುವ ಎಲ್ಲ ಪಾತ್ರಗಳೂ ಸಮಯ ಬಂದಾಗ ರಾಕ್ಷಸರಾಗಿ ಬದಲಾಗ್ತಾರೆ

ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್‌ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್‌ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img