ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ...