ಹಿಂದೂಗಳು ಬಿಜೆಪಿಗೆ ಮತ ಹಾಕಿದರೆ ವಂಚನೆ, ಆದರೆ ಅಲ್ಪಸಂಖ್ಯಾತರು ಕಾಂಗ್ರೆಸ್ಗೆ ಮತ ಹಾಕಿದರೆ ಅದು ಜಾತ್ಯತೀತತೆ. ಹೀಗಂತ ಬೆಂಗಳೂರು ಸೆಂಟ್ರಲ್ನ ಸಂಸದ ಪಿ.ಸಿ. ಮೋಹನ್ ಗುಡುಗಿದ್ದಾರೆ. 2024ರ ಲೋಕಸಭೆ ಚುನಾವಣೆ ಬಳಿಕ ಚುನಾವಣೆ ಫಲಿತಾಂಶಗಳ ಬಗ್ಗೆ, ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಮತಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಹಾದೇವಪುರ ಸೇರಿ...
ರಾಜ್ಯದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಮೇತ ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ನಾವು 16 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ, ಆಂತರಿಕ ಸಮೀಕ್ಷೆ ಹೇಳಿತ್ತು. ಆದರೆ ನಾವು 9 ರಲ್ಲಿ ಗೆದ್ದೆವು. 7 ರಲ್ಲಿ ಅನಿರೀಕ್ಷಿತವಾಗಿ ಜಯವನ್ನ ಕಳೆದುಕೊಂಡೆವು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲೂ ಅಕ್ರಮ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಬೆಂಗಳೂರು ಕೇಂದ್ರ...
ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್ ಪಕ್ಷ ದಾಖಲೆಗಳನ್ನು ರಿಲೀಸ್ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ.
ರಾಹುಲ್ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ.
5 ರೀತಿಯ ಮತಗಳ್ಳತನ
1) ನಕಲಿ ಮತದಾರರು...
ಮಹದೇವಪುರ:- ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ತ್ರಿಪುರ ಮಾಜಿ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಮತ ಪ್ರಚಾರ ನಡೆಸಿದರು.
ಮಹದೇವಪುರ ಕ್ಷೇತ್ರಕ್ಕೆ ಸ್ಟಾರ್ ಪ್ರಚಾರಕರಾಗಿ ಆಗಮಿಸಿರುವ ಅವರು ದೊಡ್ಡನೆಕ್ಕುಂದಿ ವಾಡ್೯ ಸೇರಿದಂತೆ ಕ್ಷೇತ್ರದ ಹಲವೆಡೆ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಅಬ್ಬರದ ಪ್ರಚಾರ ನಡೆಸಿದರು, ಕ್ಷೇತ್ರದಲ್ಲಿ ಬಿಜೆಪಿ ಪರವಾದ...
ಮಹದೇವಪುರ: ಬೆಂಗಳೂರು ಹೊರವಲಯ ಆವಲಹಳ್ಳಿ ಪೊಲೀಸ್ ಠಾಣೆ ಮುಂದೆ ನಿಂತಿದ್ದ ಬೈಕ್ ಗಳಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಪೊಲೀಸ್ ಠಾಣೆ ಹಿಂಬದಿಯ ಹೊಲಗಳಲ್ಲಿ ಕಾಣಿಸಿಕೊಂಡ ಬೆಂಕಿಯ ಕಿಡಿ ಪೊಲೀಸ್ ಆವರಣದಲ್ಲಿ ವಾಹನಕ್ಕೆ ಬಂದು ತಗುಲಿದ್ದು, ಈ ಅವಘಡ ಸಂಭವಿಸಿದೆ.
ನೂರಾರು ಬೈಕ್ಗಳು ಮತ್ತು ನಾಲ್ಕ ಚಕ್ರದ ವಾಹನಗಳು ಸುಟ್ಟು ಕರಕಲಾಗಿದ್ದು, ಇವೆಲ್ಲವೂ ಹಲವಾರು ಪ್ರಕರಣಗಳಲ್ಲಿ ಸೀಸ್...