ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.
ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್...
ನಾಯಕನಹಟ್ಟಿ: ಮಹಾಶಕ್ತಿ ಗಣಪ ಈ ಶಕ್ತಿಗಾಗಿ ಮಹಾಶಕ್ತಿ ಗಣಪ ಪ್ರತಿಷ್ಠಾಪನೆಯಾಗಿರುವುದು ನಾಯಕನಹಟ್ಟಿ ಬಿಳೇಕಲ್ ಬಡಾವಣೆಯ ಪುರಾತನ ಐತಿಹಾಸಿಕ ದೇವಸ್ಥಾನವಾದ ಚಿಂತಾಮಣಿಶ್ವರ ದೇವಾಲಯದಲ್ಲಿ ಈ ಮಹಾಶಕ್ತಿ ಗಣಪನನ್ನು ಪ್ರತಿಷ್ಠಾಪನೆ ಮಾಡಿರುವುದು ಈ ಭಾಗದ ಜನರಿಗೆ ಆಯುಷ್ಯ, ಆರೋಗ್ಯ, ಮಳೆ, ಬೆಳೆ, ಉದ್ಯೋಗ, ನೆಮ್ಮದಿ ಎಲ್ಲವನ್ನು ಕರುಣಿಸಲಿ ಎಂಬ ನಂಬಿಕೆಯಿಂದ ಕಳೆದ 31 ವರ್ಷಗಳಿಂದ ಈ ಗಣಪತಿಯನ್ನು...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...