Monday, April 20, 2026

mahaganapathi

ಬೂದಿ ಮುಚ್ಚಿದ ಕೆಂಡವಾಯ್ತು ಮದ್ದೂರು

ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್‌ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್‌...

Ganesh :ಮಹಾಶಕ್ತಿ ಗಣಪ: ಹಿಂದೂ ಮುಸ್ಲೀಂ ಭಾವೈಕ್ಯತೆಯ ಸಂಕೇತ;

ನಾಯಕನಹಟ್ಟಿ: ಮಹಾಶಕ್ತಿ ಗಣಪ ಈ ಶಕ್ತಿಗಾಗಿ ಮಹಾಶಕ್ತಿ ಗಣಪ ಪ್ರತಿಷ್ಠಾಪನೆಯಾಗಿರುವುದು ನಾಯಕನಹಟ್ಟಿ ಬಿಳೇಕಲ್ ಬಡಾವಣೆಯ ಪುರಾತನ ಐತಿಹಾಸಿಕ ದೇವಸ್ಥಾನವಾದ ಚಿಂತಾಮಣಿಶ್ವರ ದೇವಾಲಯದಲ್ಲಿ ಈ ಮಹಾಶಕ್ತಿ ಗಣಪನನ್ನು ಪ್ರತಿಷ್ಠಾಪನೆ ಮಾಡಿರುವುದು ಈ ಭಾಗದ ಜನರಿಗೆ ಆಯುಷ್ಯ, ಆರೋಗ್ಯ, ಮಳೆ, ಬೆಳೆ, ಉದ್ಯೋಗ, ನೆಮ್ಮದಿ ಎಲ್ಲವನ್ನು ಕರುಣಿಸಲಿ ಎಂಬ ನಂಬಿಕೆಯಿಂದ ಕಳೆದ 31 ವರ್ಷಗಳಿಂದ ಈ ಗಣಪತಿಯನ್ನು...
- Advertisement -spot_img

Latest News

ಎಷ್ಟು ಗಂಟೆ ಕೆಲ್ಸಾ ಮಾಡ್ತೀರಾ?: Sangeetha.com MD ಸುಭಾಷ್ ಚಂದ್ರ Exclusive Kannada Podcast

Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/AmFbOCudoeU ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...
- Advertisement -spot_img