Thursday, September 17, 2026

mahaganapathi

ಬೂದಿ ಮುಚ್ಚಿದ ಕೆಂಡವಾಯ್ತು ಮದ್ದೂರು

ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್‌ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್‌...

Ganesh :ಮಹಾಶಕ್ತಿ ಗಣಪ: ಹಿಂದೂ ಮುಸ್ಲೀಂ ಭಾವೈಕ್ಯತೆಯ ಸಂಕೇತ;

ನಾಯಕನಹಟ್ಟಿ: ಮಹಾಶಕ್ತಿ ಗಣಪ ಈ ಶಕ್ತಿಗಾಗಿ ಮಹಾಶಕ್ತಿ ಗಣಪ ಪ್ರತಿಷ್ಠಾಪನೆಯಾಗಿರುವುದು ನಾಯಕನಹಟ್ಟಿ ಬಿಳೇಕಲ್ ಬಡಾವಣೆಯ ಪುರಾತನ ಐತಿಹಾಸಿಕ ದೇವಸ್ಥಾನವಾದ ಚಿಂತಾಮಣಿಶ್ವರ ದೇವಾಲಯದಲ್ಲಿ ಈ ಮಹಾಶಕ್ತಿ ಗಣಪನನ್ನು ಪ್ರತಿಷ್ಠಾಪನೆ ಮಾಡಿರುವುದು ಈ ಭಾಗದ ಜನರಿಗೆ ಆಯುಷ್ಯ, ಆರೋಗ್ಯ, ಮಳೆ, ಬೆಳೆ, ಉದ್ಯೋಗ, ನೆಮ್ಮದಿ ಎಲ್ಲವನ್ನು ಕರುಣಿಸಲಿ ಎಂಬ ನಂಬಿಕೆಯಿಂದ ಕಳೆದ 31 ವರ್ಷಗಳಿಂದ ಈ ಗಣಪತಿಯನ್ನು...
- Advertisement -spot_img

Latest News

Dharwad News: ಧಾರವಾಡ ತಹಶೀಲ್ದಾರ್ ಕಚೇರಿಯಲ್ಲೇ ಭರ್ಜರಿ ಲೋಕಾಯುಕ್ತ ಬೇಟೆ..!

Dharwad News: 50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಮುದೋಳ ಮೂಲದ ಡೆವಲಪರ್ ಪರಮೇಶ್ವರ ಅಂಗಡಿ,...
- Advertisement -spot_img