ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.
ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್...
ನಾಯಕನಹಟ್ಟಿ: ಮಹಾಶಕ್ತಿ ಗಣಪ ಈ ಶಕ್ತಿಗಾಗಿ ಮಹಾಶಕ್ತಿ ಗಣಪ ಪ್ರತಿಷ್ಠಾಪನೆಯಾಗಿರುವುದು ನಾಯಕನಹಟ್ಟಿ ಬಿಳೇಕಲ್ ಬಡಾವಣೆಯ ಪುರಾತನ ಐತಿಹಾಸಿಕ ದೇವಸ್ಥಾನವಾದ ಚಿಂತಾಮಣಿಶ್ವರ ದೇವಾಲಯದಲ್ಲಿ ಈ ಮಹಾಶಕ್ತಿ ಗಣಪನನ್ನು ಪ್ರತಿಷ್ಠಾಪನೆ ಮಾಡಿರುವುದು ಈ ಭಾಗದ ಜನರಿಗೆ ಆಯುಷ್ಯ, ಆರೋಗ್ಯ, ಮಳೆ, ಬೆಳೆ, ಉದ್ಯೋಗ, ನೆಮ್ಮದಿ ಎಲ್ಲವನ್ನು ಕರುಣಿಸಲಿ ಎಂಬ ನಂಬಿಕೆಯಿಂದ ಕಳೆದ 31 ವರ್ಷಗಳಿಂದ ಈ ಗಣಪತಿಯನ್ನು...
Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ.
https://youtu.be/p2xaMa9jv0c
ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...