Tuesday, April 21, 2026

Mahaganapathi Temple

Ganesh Chaturthi Special: ಇಲ್ಲಿ ಘಂಟೆ ಕಟ್ಟಿ ಹರಕೆ ಹೊತ್ತರೆ, ನೀವಂದುಕೊಂಡದ್ದು ಈಡೇರತ್ತೆ..

Spiritual: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದೇವರ ದೇವಸ್ಥಾನಗಳಿದೆ. ಅದರಲ್ಲೂ ದೇವಿ ದೇವಸ್ಥಾನಗಳ ಸಂಖ್ಯೆ ಹೆಚ್ಚು. ಕಟೀಲು, ಪೊಳಲಿ, ಬೊಪ್ಪನಾಡು ದುರ್ಗಾ ಪರಮೇಶ್ವರಿ, ಹೀಗೆ ಹಲವು ದೇವಿ ದೇವಸ್ಥಾನಗಳಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಂಥ ಪ್ರಸಿದ್ಧ ಪುಣಕ್ಷೇತ್ರಗಳ ತವರು ದಕ್ಷಿಣ ಕನ್ನಡ. ಇದರ ಜೊತೆಗೆ ಇಲ್ಲಿ ಗಣೇಶನ ಪ್ರಸಿದ್ಧ ದೇವಸ್ಥಾನ ಕೂಡ ಇದೆ. ಅದು ಯಾವ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img