Tuesday, February 10, 2026

Mahagathbandhan defeat

ವಿಜಯೋತ್ಸವದಲ್ಲಿ ಕಾರ್ಯಕರ್ತರ ಜೋಶ್‌ ಹೆಚ್ಚಿಸಿದ ಪ್ರಧಾನಿ ಮೋದಿ!

ಇಡೀ ರಾಷ್ಟ್ರವೇ ಎದುರು ನೋಡ್ತಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಸಮೀಕ್ಷೆಗಳು ಊಹಿಸದ ರೀತಿಯಲ್ಲಿ ಬಿಜೆಪಿ–ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದೆ. ಈ ಬಾರಿ ನಮ್ಮದೇ ಸರ್ಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದ್ದ ಕಾಂಗ್ರೆಸ್–ಆರ್‌ಜೆಡಿ ಮಹಾಘಟಬಂಧನ್‌ಗೂ ಜನರು ಖಡಕ್ ಉತ್ತರ ನೀಡಿದ್ದಾರೆ. ಇದಾದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img