Monday, April 27, 2026

Mahaghatabandhan

ಬಿಹಾರದಲ್ಲಿ ಗೆಲುವು ಯಾರಿಗೆ? CM ಸಿದ್ದು ಭವಿಷ್ಯವಾಣಿ ವೈರಲ್

ಸಿಎಂ ಸಿದ್ದರಾಮಯ್ಯ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿ, ಅಂದರೆ ಮಹಾಘಟಬಂಧನ್ ವಿಜಯಶಾಲಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಹ್ವಾನ ಬಂದರೆ ಬಿಹಾರ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಬಿರುಸಾಗಿದೆ. ಬಿಜೆಪಿಯ ಭ್ರಷ್ಟಾಚಾರ ಮತ್ತು ದುರಾಡಳಿತ ಈ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ...

RJD VS ಚುನಾವಣೆ ಆಯೋಗ – ಬಿಹಾರ ಬೆದರಿಕೆ ಪಾಲಿಟಿಕ್ಸ್!

ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ. ದೇಶದ ರಾಜಕಾರಣದಲ್ಲಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img