Friday, July 31, 2026

Mahakumbh Mela

Political News: ಮಹಾಕುಂಭ ಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡಿದ ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉತ್ತರಪ್ರದೇಶದ ಅಲಾಬಾದ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img