Thursday, April 30, 2026

Mahakumbh Mela

Political News: ಮಹಾಕುಂಭ ಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡಿದ ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉತ್ತರಪ್ರದೇಶದ ಅಲಾಬಾದ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img