Friday, June 20, 2025

Mahalakshmi

ಮಹಾಲಕ್ಷ್ಮೀ ಕೊ*ಲೆ ಕೇಸ್: ಆರೋಪಿ ಮುಕ್ತಿ ಓಡಿಶಾದಲ್ಲಿ ಆತ್ಮಹ*ತ್ಯೆಗೆ ಶರಣು

Bengaluru news: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳದ ಮಹಿಳೆಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ಹಲವು ಭಾಗಗಳನ್ನಾಗಿ ಮಾಡಿ, ಫ್ರಿಜ್‌ನಲ್ಲಿ ಇರಿಸಲಾಗಿತ್ತು. ಪ್ರಕರಣದ ತನಿಖೆ ನಡೆಯುವಾಗ, ಪತಿಯ ಮೇಲೆ ಮೊದಲು ಅನುಮಾನ ಬಂದಿತ್ತು. ಡಿವೋರ್ಸ್ ಪಡೆದು, ದೂರವಾದ ಬಳಿಕವೂ, ಆಕೆಯ ಮೇಲಿರುವ ಸಿಟ್ಟಿನಿಂದ ಪತಿ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿತ್ತು. ಆದರೆ ತನಿಖೆ ಚುರುಕಾದ ಬಳಿಕ ಸಹೋದ್ಯೋಗಿ...

ಸಿಹಿಸುದ್ದಿ ಕೊಟ್ರಾ ತಮಿಳು ನಟಿ ಮಹಾಲಕ್ಷ್ಮಿ…?

film News ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ.  ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...

ಮಹಾಲಕ್ಷ್ಮಿ ವ್ರತವನ್ನು ಯಾರು ಮಾಡುತ್ತಾರೋ ಅವರಿಗೆ ಲಕ್ಷ್ಮಿ ಕಟಾಕ್ಷ ಸಿಗುತ್ತದೆ.. ಈ ವ್ರತವನ್ನು ಎಷ್ಟು ದಿನ ಮಾಡಬೇಕು..!

ಹಿಂದೂ ಸಂಪ್ರದಾಯದ ಪ್ರಕಾರ ಮಹಾಲಕ್ಷ್ಮಿ ವ್ರತಕ್ಕೆ ಹೆಚ್ಚಿನ ಮಹತ್ವವಿದೆ. ಈ ವ್ರತವನ್ನು ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ವ್ರತವನ್ನು ಆಚರಿಸುವವರಿಗೆ ಐಶ್ವರ್ಯ, ಶ್ರೇಯಸ್ಸು, ಸಂಪತ್ತು, ಪ್ರಾಪ್ತಿಯಾಗುತ್ತದೆ ಎಂಬುದು ಹಲವರ ನಂಬಿಕೆ.ಈ ಮಹಾಲಕ್ಷ್ಮಿ ವ್ರತವನ್ನು ಸುಮಾರು 16 ದಿನಗಳ ಕಾಲ ಆಚರಿಸಬೇಕು. ಈ ಸಂದರ್ಭದಲ್ಲಿ ಮಹಾಲಕ್ಷ್ಮಿ ವ್ರತದ ಶುಭ ಮುಹೂರ್ತ, ಪೂಜಾ ವಿಧಾನ, ಮಹತ್ವ, ವ್ರತಕ್ಕೆ...

ಈ ದೀಪವನ್ನು ಮನೆಯಲ್ಲಿ 3 ಶುಕ್ರವಾರ ಹಚ್ಚಿ ಸಾಕ್ಷಾತ್ ಮಹಾಲಕ್ಷ್ಮಿ ನಿಮ್ಮ ಮನೆಗೆ ಬರ್ತಾಳೆ..!

ಯಾರ ಮನೆಯಲ್ಲಿ ಹೆಚ್ಚಾಗಿ ದರಿದ್ರವಿರುತ್ತದೋ ಹಾಗೂ ಹಣಕಾಸಿನ ಸಮಸ್ಯೆ ಇರುತ್ತದೆಯೋ ಅವರು, ಈ ಒಂದು ದೀಪಾರಾಧನೆಯನ್ನು ನಿಮ್ಮ ಮನೆಯಲ್ಲಿ ಮೂರೂ ಶುಕ್ರವಾರಗಳು ಮಾಡಿದರೆ ವಿಶೇಷವಾದ ಮಹಾಲಕ್ಷ್ಮಿಯ ಅನುಗ್ರಹವಾಗುವುದು ಖಂಡಿತ ,ಸಾಲದ ಸಮಸ್ಯೆಗಳು ಜೀವನದಲ್ಲಿ ಹೆಚ್ಚಾಗಿದ್ದರೆ ಅಂಥಹವರು ಧನಪ್ರಾಪ್ತಿಗಾಗಿ ಈ ದೀಪಾರಾಧನೆಯನ್ನು ಮಾಡಬೇಕಾಗುತ್ತದೆ. ಮೂರೂ ಶುಕ್ರವಾರ ಭಕ್ತಿಯಿಂದ ಸಂಕಲ್ಪವನ್ನು ಮಾಡಿಕೊಂಡು ಈ ದೀಪವನ್ನು ಹಚ್ಚಿದರೆ ನಿಮ್ಮ ಜೀವನದಲ್ಲಿ...

ಕೊಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನದ ಪುರಾಣ ಕಥೆ..

ಭಾರತದಲ್ಲೇ ಫೇಮಸ್ ಮಹಾಲಕ್ಷ್ಮೀ ದೇವಸ್ಥಾನ ಯಾವುದು ಎಂದು ಕೇಳಿದ್ರೆ ಅದು ಕೋಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನ ಅಂತಾನೇ ಎಲ್ಲರೂ ಹೇಳೋದು. ಅದೇ ಮಹಾಲಕ್ಷ್ಮೀ ದೇವಸ್ಥಾನದ ಬಗ್ಗೆ ನಾವಿವತ್ತು ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/kiKXXq2Ngp4 ಭಾರತದ ಪುರಾತನ ದೇವಾಲಯಗಳಲ್ಲಿ ಮಹಾಲಕ್ಷ್ಮೀ ದೇವಸ್ಥಾನವೂ ಒಂದಾಗಿದೆ. ಮಹಾರಾಷ್ಟ್ರದ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img