Friday, May 23, 2025

Mahalakshmi express stranded

ಪ್ರವಾಹದಲ್ಲಿ ರೈಲು ಸಿಲುಕಿದ್ದ ಪ್ರಕರಣ- ಎಲ್ಲಾ 700 ಪ್ರಯಾಣಿಕರ ರಕ್ಷಣೆ

ಮಹಾರಾಷ್ಟ್ರ: ಮಹಾ ಮಳೆಗೆ ಜಿಲ್ಲೆ ಬಹುತೇಕ ತತ್ತರಿಸಿ ಹೋಗಿರುವ ಮಧ್ಯೆಯೇ ಪ್ರವಾಹದಿಂದಾಗಿ ಚಲಿಸಲಾಗದೇ ನಡುನೀರಿನಲ್ಲಿ ನಿಂತಿದ್ದ ಮಹಾಲಕ್ಷ್ಮಿ ಪ್ಯಾಸೆಂಜರ್ ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರೆಲ್ಲರನ್ನೂ ರಕ್ಷಿಸಲಾಗಿದೆ. ಮುಂಬೈ-ಕೊಲ್ಹಾಪುರ ಮಧ್ಯೆ ಸಂಚರಿಸುತ್ತಿದ್ದ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ಉಕ್ಕಿಹರಿಯುತ್ತಿದ್ದ ಉಲ್ಹಾಸ್ ನದಿಯ ಪ್ರವಾಹಕ್ಕೆ ಸಿಲುಕಿ ಚಲಿಸಲಾಗದೆ ನಡುನೀರಿನಲ್ಲೇ ನಿಂತುಬಿಟ್ಟಿತ್ತು. ಇಲ್ಲಿನ ವಂಗ್ನಿ ಎಂಬ ಪ್ರದೇಶದಲ್ಲಿ...
- Advertisement -spot_img

Latest News

Health Tips: ಕಿಬ್ಬುಹೊಟ್ಟೆ ನೋವು.! ನಿರ್ಲಕ್ಷ್ಯ ಮಾಡೋದು ಬೇಡ!

Health Tips: ನಮ್ಮ ಕಿಡ್ನಿಯಲ್ಲಿ ಕಲ್ಲಾದರೆ, ಅದು ತಿಳಿಯುವ ಸಮಯಕ್ಕೆ ಜೀವಕ್ಕೆ ಅಪಾಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವು ನಮ್ಮ ದೇಹದಲ್ಲಾಗುವ ಸಣ್ಣ ಪುಟ್ಟ...
- Advertisement -spot_img