Wednesday, July 2, 2025

Mahalakshmi express stranded

ಪ್ರವಾಹದಲ್ಲಿ ರೈಲು ಸಿಲುಕಿದ್ದ ಪ್ರಕರಣ- ಎಲ್ಲಾ 700 ಪ್ರಯಾಣಿಕರ ರಕ್ಷಣೆ

ಮಹಾರಾಷ್ಟ್ರ: ಮಹಾ ಮಳೆಗೆ ಜಿಲ್ಲೆ ಬಹುತೇಕ ತತ್ತರಿಸಿ ಹೋಗಿರುವ ಮಧ್ಯೆಯೇ ಪ್ರವಾಹದಿಂದಾಗಿ ಚಲಿಸಲಾಗದೇ ನಡುನೀರಿನಲ್ಲಿ ನಿಂತಿದ್ದ ಮಹಾಲಕ್ಷ್ಮಿ ಪ್ಯಾಸೆಂಜರ್ ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರೆಲ್ಲರನ್ನೂ ರಕ್ಷಿಸಲಾಗಿದೆ. ಮುಂಬೈ-ಕೊಲ್ಹಾಪುರ ಮಧ್ಯೆ ಸಂಚರಿಸುತ್ತಿದ್ದ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ಉಕ್ಕಿಹರಿಯುತ್ತಿದ್ದ ಉಲ್ಹಾಸ್ ನದಿಯ ಪ್ರವಾಹಕ್ಕೆ ಸಿಲುಕಿ ಚಲಿಸಲಾಗದೆ ನಡುನೀರಿನಲ್ಲೇ ನಿಂತುಬಿಟ್ಟಿತ್ತು. ಇಲ್ಲಿನ ವಂಗ್ನಿ ಎಂಬ ಪ್ರದೇಶದಲ್ಲಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img