Sunday, June 1, 2025

Mahalaya

Mahalaya: ಶ್ರಾದ್ಧವನ್ನು ಮಾಡುವ ವಿಧಾನ ಹೇಗೆ..?

Spiritual: ಮಹಾಲಯ ಮಾಸ ಶುರುವಾಗಿದೆ. ಈ ದಿನಗಳಲ್ಲಿ ನಾವು ನಮ್ಮ ಪೂರ್ವಜರ ಶ್ರಾದ್ಧ ಕಾರ್ಯವನ್ನು ಮಾಡಲು ಉತ್ತಮ ಸಮಯ. ಅವರು ತೀರಿಹೋದ ದಿನಗಳಲ್ಲಿ ಶ್ರಾದ್ಧ ಕಾರ್ಯ ಮಾಡಲಾಗದಿದ್ದಲ್ಲಿ, ಮಹಾಲಯ ಮಾಸದಲ್ಲಿ ಶ್ರಾದ್ಧ ಕಾರ್ಯ ಮಾಡಲು ಅವಕಾಶವಿದೆ. ಹಾಗಾದ್ರೆ ಶ್ರಾದ್ಧವನ್ನು ಹೇಗೆ ಮಾಡಬೇಕು ಎಂದು ತಿಳಿಯೋಣ ಬನ್ನಿ.. https://youtu.be/hGfuCh1gfDI ಹಿಂದೂ ಧರ್ಮದಲ್ಲಿ ಹಲವು ರೀತಿಯಲ್ಲಿ ಶ್ರಾದ್ಧ ಕಾರ್ಯ ಮಾಡಲಾಗುತ್ತದೆ....

ನವರಾತ್ರಿಯ ಮೊದಲ ದಿನಕ್ಕೆ ಈ ಪ್ರಸಾದ ಮಾಡಿ..

ಈಗ ಮಹಾಲಯದ ದಿನಗಳು ನಡೆಯುತ್ತಿದೆ. ಇದೇ ತಿಂಗಳು 25ನೇ ತಾರೀಖಿಗೆ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ಸಮಯದಲ್ಲಿ 9 ದಿನ ಹಿಂದೂಗಳು ದೇವಿಯರ ಹೆಸರಿನಲ್ಲಿ ನವರಾತ್ರಿಯನ್ನು ಆಚರಿಸುತ್ತಾರೆ. ಹಲವೆಡೆ ಕೋಲಾಟವಾಡಿ, ಆ ಸದ್ದಿನಿಂದ ದೇವಿಯನ್ನು ಪ್ರಸನ್ನಗೊಳಿಸಲಾಗುತ್ತದೆ. ಇದೇ ರೀತಿ 9 ದಿನ 9 ರೀತಿಯ ನೈವೇದ್ಯವನ್ನು ದೇವಿಗೆ ಅರ್ಪಿಸಿದರೆ, ಉತ್ತಮ ಅಂತಾ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img