Spiritual: ಮಹಾಲಯ ತಿಂಗಳು ಶುರುವಾಗಿ ಹಲವು ದಿನಗಳಾಗಿದೆ. ಈಗಾಗಲೇ ಹಲವರು ಪಿತೃಗಳ ಶ್ರಾದ್ಧಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ ನಾಡಿದ್ದು 14ನೇ ತಾರೀಖಿನಂದು ನಡೆಯುವ ಮಹಾಲಯ ಅಮವಾಸ್ಯೆ ಪೂಜೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಪೂಜೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಪ್ರಸಿದ್ಧ ಜ್ಯೋತಿಷಿ ನಾರಾಯಣ ರೆಡ್ಡಿ ಗುರೂಜಿ ಮಹಾಲಯ ಅಮವಾಸ್ಯೆ ಬಗ್ಗೆ ಮಾಹಿತಿ ನೀಡಿದ್ದು,...
ಮಹಾಲಯವೆಂದರೆ ಹಿಂದೂಗಳಿಗೆ ವಿಶೇಷ ದಿನ. ಮಹಾಲಯ ಶುರುವಾದಾಗಿನಿಂದ ಅಮವಾಸ್ಯೆ ಮುಗಿಯುವವರೆಗೂ ಮನೆಯಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಬಟ್ಟೆ, ಚಿನ್ನ ಒಡವೆ ಖರೀದಿಸುವುದಿಲ್ಲ. ಯಾವುದಾದರೂ ಉತ್ತಮ ಕೆಲಸಕ್ಕೆ ಕೈ ಹಾಕುವುದಿಲ್ಲ. ಮಹಾಲಯದಲ್ಲಿ ಕೇವಲ ನಿಧನರಾದವರ ಶ್ರಾದ್ಧಕಾರ್ಯಗಳನ್ನಷ್ಟೇ ನೆರವೇರಿಸಲಾಗುವುದು. ಇವತ್ತು ನಾವು ಮಹಾಲಯದ ಮಹತ್ವವೇನು ಅನ್ನೋದನ್ನ ತಿಳಿಯೋಣ.
ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲೆಂದು ಮಹಾಲಯ ಅಮವಾಸ್ಯೆಯಂದು ಅಥವಾ, ಮಹಾಲಯದಲ್ಲಿ...